AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ

ಮಂಜುನಾಥ ಸಿ.
|

Updated on: Aug 21, 2025 | 7:09 PM

Share

Darshan Thoogudeepa: 2011 ರಲ್ಲಿ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದರು. ಅವರು ಜೈಲಿನಲ್ಲಿ ಇರುವಾಗಲೇ ಅವರ ನಟನೆಯ ‘ಸಾರಥಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸನ್ನಿವೇಶದಲ್ಲಿ ಸಿನಿಮಾ ಬಿಡುಗಡೆ ಮಾಡಲು ಪಟ್ಟ ಕಷ್ಟಗಳ ಬಗ್ಗೆ ನಿರ್ಮಾಪಕ ಸತ್ಯ ಪ್ರಕಾಶ್ ಅವರು ಮಾತನಾಡಿದ್ದಾರೆ.

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಈ ಸಮಯದಲ್ಲಿಯೇ ಅವರ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿಂದೆ 2011 ರಲ್ಲಿ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದರು. ಅವರು ಜೈಲಿನಲ್ಲಿ ಇರುವಾಗಲೇ ಅವರ ನಟನೆಯ ‘ಸಾರಥಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸನ್ನಿವೇಶದಲ್ಲಿ ಸಿನಿಮಾ ಬಿಡುಗಡೆ ಮಾಡಲು ಪಟ್ಟ ಕಷ್ಟಗಳ ಬಗ್ಗೆ ನಿರ್ಮಾಪಕ ಸತ್ಯ ಪ್ರಕಾಶ್ ಅವರು ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More