AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಐಟಿ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ

ಜಿಬಿಐಟಿ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ

ಪ್ರಶಾಂತ್​ ಬಿ.
| Edited By: |

Updated on: Nov 07, 2025 | 12:24 PM

Share

ಬಿಡದಿ ಬಳಿ ಗ್ರೇಟರ್ ಬೆಂಗಳೂರು ಟೌನ್​ಶಿಪ್ ಯೋಜನೆಗೆ ಭಅರಿ ವಿರೋಧ ಕೇಳಿಬರುತ್ತಿರುವ ನಡುವೆ, ಇದೇ ವಿಚಾರವಾಗಿ ಮಾಗಡಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರು ಅಡ್ಡಗಟ್ಟಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಅರಳಾಳುಸಂದ್ರ ಬಳಿ ಈ ಘಟನೆ ನಡೆದಿದೆ.

ರಾಮನಗರ, ನವೆಂಬರ್​ 07: ಬಿಡದಿ ಬಳಿ ಗ್ರೇಟರ್ ಬೆಂಗಳೂರು ಟೌನ್​ಶಿಪ್ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರು ಅಡ್ಡಗಟ್ಟಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಅರಳಾಳುಸಂದ್ರ ಬಳಿ ಘಟನೆ ನಡೆದಿದ್ದು, ಈ ವೇಳೆ ಶಾಸಕರ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಪಕ್ಷದ ಕಾರ್ಯಕರ್ತರೋರ್ವರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಬಂದಿದ್ದ ವೇಳೆ ಮಹಿಳೆಯರು ಕಾರು ಅಡ್ಡಗಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More