Bengaluru Mysuru Expressway: ಟೋಲ್ ದರ ಏರಿಕೆ ಖಂಡಿಸಿ ಬೆಂಗಳೂರು ಮೈಸೂರು ‌ದಶಪಥ ರಸ್ತೆಯಲ್ಲಿ ಪ್ರತಿಭಟನೆ

ಟೋಲ್ ದರ ಏರಿಕೆ ಖಂಡಿಸಿ ಬೆಂಗಳೂರು ‌ದಕ್ಷಿಣ ತಾಲೂಕಿನ ಕಣಮಿಣಿಕೆ ‌ಟೋಲ್ ಪ್ಲಾಜಾ‌ ಬಳಿ ಹೆದ್ದಾರಿ ತಡೆದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಪ್ರತಿಭಟನೆ ಶುರುವಾಗಿದ್ದು ವಾಹನ ಸವಾರರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.

Bengaluru Mysuru Expressway: ಟೋಲ್ ದರ ಏರಿಕೆ ಖಂಡಿಸಿ ಬೆಂಗಳೂರು ಮೈಸೂರು ‌ದಶಪಥ ರಸ್ತೆಯಲ್ಲಿ ಪ್ರತಿಭಟನೆ
|

Updated on: Jun 24, 2023 | 11:33 AM

ನೂತನ ಬೆಂಗಳೂರು ಮೈಸೂರು ‌ದಶಪಥ ರಸ್ತೆಯಲ್ಲಿ ಟೋಲ್ ದರ ಹೆಚ್ಚಳ ಹಿನ್ನೆಲೆ ಟೋಲ್ ದರ ಖಂಡಿಸಿ ಇಂದು (ಜೂನ್ 24) ಪ್ರತಿಭಟನೆ ನಡೆಸಲಾಗುತ್ತಿದೆ. ವಿವಿಧ ಕನ್ನಡಪರ‌ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ‌ದಕ್ಷಿಣ ತಾಲೂಕಿನ ಕಣಮಿಣಿಕೆ ‌ಟೋಲ್ ಪ್ಲಾಜಾ‌ ಬಳಿ ಹೆದ್ದಾರಿ ತಡೆದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಪ್ರತಿಭಟನೆ ಶುರುವಾಗಿದ್ದು ವಾಹನ ಸವಾರರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.

ಟೋಲ್​ ದರ ಎಷ್ಟಿದೆ?

ಕಾರು, ವ್ಯಾನ್‌, ಜೀಪ್‌ ಏಕಮುಖ ಸಂಚಾರಕ್ಕೆ 135 ರೂ ರಿಂದ 165 ರೂಗೆ (30 ರೂ.) ಏರಿಕೆಯಾಗಿದೆ. ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಸಂಚಾರಕ್ಕೆ 220 ರೂ ರಿಂದ 270 ರೂಗೆ (50 ರೂ.) ಏರಿಕೆಯಾಗಿದ್ದು ಟ್ರಕ್‌, ಬಸ್, 2 ಆ್ಯಕ್ಸೆಲ್‌ ವಾಹನ ಏಕಮುಖ ಸಂಚಾರಕ್ಕೆ 460 ರಿಂದ 565 ರೂ. (105 ರೂ.) ಹೆಚ್ಚಳ ಮಾಡಲಾಗಿದೆ.

3 ಆ್ಯಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ 500 ರೂ ರಿಂದ 615ಕ್ಕೆ ಏರಿಕೆ (115 ರೂ.)ಯಾಗಿದ್ದು, ಭಾರಿ ವಾಹನಗಳ ಏಕಮುಖ ಸಂಚಾರಕ್ಕೆ 720ರೂ ರಿಂದ 885ಕ್ಕೆ (165 ರೂ.), 7 ಅಥವಾ ಅದಕ್ಕಿಂತ ಹೆಚ್ಚಿನ ಆ್ಯಕ್ಸೆಲ್‌ ವಾಹನಗಳ ಸಂಚಾರಕ್ಕೆ 880ರೂ ರಿಂದ 1,080ಕ್ಕೆ (200 ರೂ.) ಹೆಚ್ಚಿಸಲಾಗಿದೆ.

Follow us
ವಿಶ್ವಕಪ್‌ ಗೆಲ್ಲಿಸಿಕೊಟ್ಟ ಆ ಕ್ಯಾಚ್​ ಬಗ್ಗೆ ಸೂರ್ಯಕುಮಾರ್ ಮಾತು
ವಿಶ್ವಕಪ್‌ ಗೆಲ್ಲಿಸಿಕೊಟ್ಟ ಆ ಕ್ಯಾಚ್​ ಬಗ್ಗೆ ಸೂರ್ಯಕುಮಾರ್ ಮಾತು
ಫೋರ್ ತಡೆದ ಫೀಲ್ಡರ್: 5 ರನ್ ಓಡಿದ ಬ್ಯಾಟರ್ಸ್​..!
ಫೋರ್ ತಡೆದ ಫೀಲ್ಡರ್: 5 ರನ್ ಓಡಿದ ಬ್ಯಾಟರ್ಸ್​..!
ವಿಡಿಯೋ: ತರುಣ್-ಸೋನಲ್​ರ ಪರಿಸರ ಸ್ನೇಹಿ ಮದುವೆ ಆಮಂತ್ರಣ ಪತ್ರಿಕೆ ಹೀಗಿದೆ
ವಿಡಿಯೋ: ತರುಣ್-ಸೋನಲ್​ರ ಪರಿಸರ ಸ್ನೇಹಿ ಮದುವೆ ಆಮಂತ್ರಣ ಪತ್ರಿಕೆ ಹೀಗಿದೆ
ಕಬಿನಿ‌ ಹಿನ್ನೀರಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಆನೆಗಳ ಜಲಕ್ರೀಡೆ
ಕಬಿನಿ‌ ಹಿನ್ನೀರಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಆನೆಗಳ ಜಲಕ್ರೀಡೆ
ಮೂಕಾಂಬಿಕಾ ಪ್ರಸಾದವನ್ನು ಜೈಲಿಗೆ ತಂದು ಪತಿ ದರ್ಶನ್​ಗೆ ನೀಡಿದ ವಿಜಯಲಕ್ಷ್ಮೀ
ಮೂಕಾಂಬಿಕಾ ಪ್ರಸಾದವನ್ನು ಜೈಲಿಗೆ ತಂದು ಪತಿ ದರ್ಶನ್​ಗೆ ನೀಡಿದ ವಿಜಯಲಕ್ಷ್ಮೀ
ಮೈಲಾರಿ ಹೊಟೇಲ್​​ನಲ್ಲಿ ಬಿಸಿ ಬಿಸಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೊಟೇಲ್​​ನಲ್ಲಿ ಬಿಸಿ ಬಿಸಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮುಡಾ ಹಗರಣ ಸೃಷ್ಟಿಸಿ ಬಿಜೆಪಿಯವರಿಂದ ಬ್ಲ್ಯಾಕ್​ಮೇಲ್: ಸಿದ್ದರಾಮಯ್ಯ
ಮುಡಾ ಹಗರಣ ಸೃಷ್ಟಿಸಿ ಬಿಜೆಪಿಯವರಿಂದ ಬ್ಲ್ಯಾಕ್​ಮೇಲ್: ಸಿದ್ದರಾಮಯ್ಯ
ಬಜೆಟ್​​ನಲ್ಲಿ ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ? ಸಿದ್ದರಾಮಯ್ಯ ತಿರುಗೇಟು
ಬಜೆಟ್​​ನಲ್ಲಿ ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ? ಸಿದ್ದರಾಮಯ್ಯ ತಿರುಗೇಟು
ನ್ಯಾಯ ಸಿಗದಿದ್ದರೆ ನಾನೇ ಲಾರಿ ಚಾಲಕನ ಹತ್ಯೆ ಮಾಡುವೆ, ಮೃತನ ತಂದೆ ಆಕ್ರೋಶ
ನ್ಯಾಯ ಸಿಗದಿದ್ದರೆ ನಾನೇ ಲಾರಿ ಚಾಲಕನ ಹತ್ಯೆ ಮಾಡುವೆ, ಮೃತನ ತಂದೆ ಆಕ್ರೋಶ
ಬಿಜೆಪಿ ಜೆಡಿಎಸ್ ಪಾದಯಾತ್ರೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಪರಮೇಶ್ವರ್
ಬಿಜೆಪಿ ಜೆಡಿಎಸ್ ಪಾದಯಾತ್ರೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಪರಮೇಶ್ವರ್