ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

Updated on: Dec 12, 2025 | 9:22 PM

ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು‌ ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು‌ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಂಡ್ಯ, (ಡಿಸೆಂಬರ್ 12): ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವೆ ಮಾಡೋದಕ್ಕೆ ಪರಿತಪಿಸುವಂತಾಗಿದೆ. ಕಾರಣ ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಇದು ಸದ್ಯ ಸಾಮಾಜಿಕ ಪಿಡುಗಾಗಿ ಮಾರ್ಪಾಡಾಗಿದೆ. ಇನ್ನು 35 ವರ್ಷ ಕಳೆದರೂ ಹೆಣ್ಣು ಸಿಗದ್ದಿದ್ದಕ್ಕೆ ಇತ್ತೀಚೆಗೆ ಅವಿವಾಹಿತರು ಮಾದಪ್ಪನ ಮೊರೆಯೋಗಿದ್ರು. ಹೆಣ್ಣು ಸಿಗಲಿ ಅಂತ ಹರಕೆ ಕಟ್ಟಿಕೊಂಡು‌ ಪಾದಯಾತ್ರೆ ನಡೆಸಿದ್ರು. ಇದೀಗ ಅವರ ಪರವಾಗಿ ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಹೊಸದೊಂದು‌ ಯೋಜನೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More