ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು

ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ(BJP) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
|

Updated on: Sep 26, 2024 | 2:26 PM

ಬೆಂಗಳೂರು, ಸೆ.26: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ(BJP) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಬಸ್​ನಲ್ಲಿ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ