ಉಡುಪಿ: ಹರಿಯುವ ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡವಲ್ಲದೆ ಮತ್ತೇನೂ ಅಲ್ಲ!

ಉಡುಪಿ: ಹರಿಯುವ ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡವಲ್ಲದೆ ಮತ್ತೇನೂ ಅಲ್ಲ!
|

Updated on:Jul 08, 2024 | 9:02 PM

ಕಾರಲ್ಲಿದ್ದವರು ನಿಜಕ್ಕೂ ಅದೃಷ್ಟವಂತರು. ಹರಿಯುವ ನೀರಲ್ಲಿ ಕಾರಿನ ಕಿಟಕಿಗಳ ಮೂಲಕ ಹೊರಗೆ ಜಿಗಿಯುವುದು ಸಾಮಾನ್ಯ ಸಂಗತಿಯಲ್ಲ. ಹರಿಯುವ ನೀರಿನ ಸೆಳೆತವನ್ನು ಅವರು ನಿರ್ಲಕ್ಷಿಸಿ ಕಾರನ್ನು ಓಡಿಸಿ ಮತ್ತೊಂದು ತುದಿಯನ್ನು ಮುಟ್ಟುವ ಪ್ರಯತ್ನ ಮಾಡಿದ್ದು ಅಗಲೇ ಹೇಳಿದಂತೆ ಮೂರ್ಖತನ. ಇವರಿಂದ ಎಲ್ಲರೂ ಪಾಠ ಕಲಿಯಬೇಕಿದೆ.

ಉಡುಪಿ: ಇಂಥ ಹುಚ್ಚು ಸಾಹಸಗಳು ಬೇಡ ಅಂತ ನಾವು ಪದೇಪದೆ ಹೇಳುತ್ತಿರುತ್ತೇವೆ. ಇದು ಹುಚ್ಚುತನ, ಮೂರ್ಖತನ ಮತ್ತು ಭಂಡತನ ಪರಮಾವಧಿ. ಕಾರಿನಲ್ಲಿದ್ದವರು ಜೀವ ಉಳಿಸಿಕೊಂಡಿದ್ದೇ ಪವಾಡ. ಉಡುಪಿ ಜಿಲ್ಲೆಯ ಕನ್ನರ್ಪಾಡಿ ಮತ್ತು ಖಡೆಕಾರು ಸಂಪರ್ಕ ರಸ್ತೆಯಲ್ಲಿ ಈ ಅನಾಹುತ ಜರುಗಿದೆ. ಸಂಪೂರ್ಣವಾಗಿ ಜಲಾವೃತಗೊಂಡಿದ್ದ ರಸ್ತೆಯಲ್ಲಿ ಈ ಕಾರಿನಲ್ಲಿದ್ದವರು ಕಾರು ಓಡಿಸುವ ಮೂರ್ಖತನ ಮಾಡಿದ್ದಾರೆ. ನೀರು ಪ್ರವಾಹದೋಪಾದಿಯಲ್ಲಿ ಹರಿಯುತ್ತಿದ್ದುದನ್ನು ಅವರು ಅಂಡರ್ ಎಸ್ಟಿಮೇಟ್ ಮಾಡಿದ್ದಾರೆ. ನೀರಿನ ಸೆಳೆತ ಜೋರಾಗಿದ್ದ ಕಾರಣ ಕಾರು ಕೊಚ್ಚಿಕೊಂಡು ಹೋಗಿದೆ. ಕಾರಿಲ್ಲಿನಲ್ಲಿದ್ದ ನಾಲ್ವರು ಕನಿಷ್ಟ ಆಗಲಾದರೂ ಸಮಯ ಪ್ರಜ್ಞೆ ಬಳಸಿ ಕಾರಿನಿಂದ ಹೊರಗೆ ಹಾರಿ ಪ್ರಾಣ ಬಚಾವು ಮಾಡಿಕೊಂಡಿದ್ದಾರೆ. ಕೊಚ್ಚಿ ಹೋಗಿದ್ದ ಕೆಂಪು ಬಣ್ಣದ ಕಾರು ಗದ್ದೆಯೊಂದರಲ್ಲಿ ಸಿಲಿಕಿಕೊಂಡಿದೆ. ಆಗ್ನಿ ಶಾಮಕ ದಳದ ಸಿಬ್ಬಂದಿ ಕೆಲ ಸ್ಥಳೀಯರ ನೆರವಿನೊಂದಿಗೆ ಕಾರನ್ನು ನೀರಿನಿಂದ ಮೇಲಕ್ಕೆಳಿಯುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಉಡುಪಿ ಜಿಲ್ಲೆಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಮತ್ತು ಧಾರಾಕಾರ ಮಳೆ!

Published On - 9:01 pm, Mon, 8 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ