ಚಿಕ್ಕೋಡಿ ಬಳಿ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ ಚಾಲಕ
ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಚಾಲಕನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನಲ್ಲಿರುವ ದಾನವಾಡ-ದತ್ತವಾಡ ಸೇತುವೆ ಮೇಲೆ ಕಾರು ಓಡಿಸಿಕೊಂಡು ಹೋಗುತ್ತಿದ್ದಾಗ ಅದರ ಚಾಲಕ ನಿಯಂತ್ರಣ ತಪ್ಪಿ ಕಾರು ಕೆಳಗೆ ಹರಿಯುತ್ತಿದ್ದ ದೂದಗಂಗಾ ನದಿಗೆ ಉರುಳಿ ಬಿದ್ದಿದೆ. ಆದರೆ ಚಾಲಕ ನಿಜಕ್ಕೂ ಅದೃಷ್ಟವಂತ ಮಾರಾಯ್ರೇ. ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಅವನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆ ಎಳೆದಿದ್ದಾರೆ.
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

