ಚಿಕ್ಕೋಡಿ ಬಳಿ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ ಚಾಲಕ
ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಚಾಲಕನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನಲ್ಲಿರುವ ದಾನವಾಡ-ದತ್ತವಾಡ ಸೇತುವೆ ಮೇಲೆ ಕಾರು ಓಡಿಸಿಕೊಂಡು ಹೋಗುತ್ತಿದ್ದಾಗ ಅದರ ಚಾಲಕ ನಿಯಂತ್ರಣ ತಪ್ಪಿ ಕಾರು ಕೆಳಗೆ ಹರಿಯುತ್ತಿದ್ದ ದೂದಗಂಗಾ ನದಿಗೆ ಉರುಳಿ ಬಿದ್ದಿದೆ. ಆದರೆ ಚಾಲಕ ನಿಜಕ್ಕೂ ಅದೃಷ್ಟವಂತ ಮಾರಾಯ್ರೇ. ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಅವನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆ ಎಳೆದಿದ್ದಾರೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

