ಚಿಕ್ಕೋಡಿ ಬಳಿ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ ಚಾಲಕ
ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಚಾಲಕನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನಲ್ಲಿರುವ ದಾನವಾಡ-ದತ್ತವಾಡ ಸೇತುವೆ ಮೇಲೆ ಕಾರು ಓಡಿಸಿಕೊಂಡು ಹೋಗುತ್ತಿದ್ದಾಗ ಅದರ ಚಾಲಕ ನಿಯಂತ್ರಣ ತಪ್ಪಿ ಕಾರು ಕೆಳಗೆ ಹರಿಯುತ್ತಿದ್ದ ದೂದಗಂಗಾ ನದಿಗೆ ಉರುಳಿ ಬಿದ್ದಿದೆ. ಆದರೆ ಚಾಲಕ ನಿಜಕ್ಕೂ ಅದೃಷ್ಟವಂತ ಮಾರಾಯ್ರೇ. ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಅವನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆ ಎಳೆದಿದ್ದಾರೆ.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

