ಚಿಕ್ಕೋಡಿ ಬಳಿ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ ಚಾಲಕ
ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಚಾಲಕನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನಲ್ಲಿರುವ ದಾನವಾಡ-ದತ್ತವಾಡ ಸೇತುವೆ ಮೇಲೆ ಕಾರು ಓಡಿಸಿಕೊಂಡು ಹೋಗುತ್ತಿದ್ದಾಗ ಅದರ ಚಾಲಕ ನಿಯಂತ್ರಣ ತಪ್ಪಿ ಕಾರು ಕೆಳಗೆ ಹರಿಯುತ್ತಿದ್ದ ದೂದಗಂಗಾ ನದಿಗೆ ಉರುಳಿ ಬಿದ್ದಿದೆ. ಆದರೆ ಚಾಲಕ ನಿಜಕ್ಕೂ ಅದೃಷ್ಟವಂತ ಮಾರಾಯ್ರೇ. ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಅವನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆ ಎಳೆದಿದ್ದಾರೆ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

