ಚಿಕ್ಕೋಡಿ ಬಳಿ ಸೇತುವೆ ಮೇಲಿಂದ ಕಾರು ನದಿಗೆ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ ಚಾಲಕ
ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಚಾಲಕನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನಲ್ಲಿರುವ ದಾನವಾಡ-ದತ್ತವಾಡ ಸೇತುವೆ ಮೇಲೆ ಕಾರು ಓಡಿಸಿಕೊಂಡು ಹೋಗುತ್ತಿದ್ದಾಗ ಅದರ ಚಾಲಕ ನಿಯಂತ್ರಣ ತಪ್ಪಿ ಕಾರು ಕೆಳಗೆ ಹರಿಯುತ್ತಿದ್ದ ದೂದಗಂಗಾ ನದಿಗೆ ಉರುಳಿ ಬಿದ್ದಿದೆ. ಆದರೆ ಚಾಲಕ ನಿಜಕ್ಕೂ ಅದೃಷ್ಟವಂತ ಮಾರಾಯ್ರೇ. ಸೇತುವೆ ಮೇಲಿಂದ ನದಿಗೆ ಬಿದ್ದರೂ ಬದುಕುಳಿದ ಅವನನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮೇಲಕ್ಕೆ ಎಳೆದಿದ್ದಾರೆ.
Latest Videos
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್

