ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಸಂತ್ರಸ್ಥೆಗೆ ಮನೋವೈದ್ಯರಿಂದ ಕೌನ್ಸೆಲಿಂಗ್
ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಸಂತ್ರಸ್ಥೆಗೆ ಮನೋವೈದ್ಯರಿಂದ ಕೌನ್ಸೆಲಿಂಗ್

ಬೌರಿಂಗ್ ಆಸ್ಪತ್ರೆಯಲ್ಲಿ ಸಿಡಿ ಸಂತ್ರಸ್ಥೆಗೆ ಮನೋವೈದ್ಯರಿಂದ ಕೌನ್ಸೆಲಿಂಗ್

ಸಾಧು ಶ್ರೀನಾಥ್​

Updated on: Apr 01, 2021 | 3:19 PM

ಸಿಡಿ ಲೇಡಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಂತರ ಮನೋವೈದ್ಯರಿಂದ ಕೌನ್ಸಿಲಿಂಗ್‌ ಕೂಡಾ ಮಾಡಲಾಗತ್ತಿದೆ. ಸಮಾಜದಲ್ಲಿ ಮುಂದೆ ಆಗುಹೋಗುಗಳ ಬಗ್ಗೆ ತಿಳಿವಳಿಕೆ, ಕಾನೂನು ಹೋರಾಟ, ಪೊಲೀಸರ ವಿಚಾರಣೆ ಬಗ್ಗೆ ಧೈರ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ಸಿಡಿಲೇಡಿಗೆ ವೈದ್ಯರು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ...

Published on: Apr 01, 2021 03:17 PM
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು