ಮಂಗಳಮುಖಿಯರ ವಿರುದ್ಧ ಹೆಚ್ಚಾದ ಸಾರ್ವಜನಿಕರ ದೂರು: ಠಾಣೆಗೆ ಕರೆಸಿ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡ ನೆಲಮಂಗಲ ಇನ್ಸ್‌ಪೆಕ್ಟರ್

ಮಂಗಳಮುಖಿಯರ ವಿರುದ್ಧ ಹೆಚ್ಚಾದ ಸಾರ್ವಜನಿಕರ ದೂರು: ಠಾಣೆಗೆ ಕರೆಸಿ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡ ನೆಲಮಂಗಲ ಇನ್ಸ್‌ಪೆಕ್ಟರ್
| Updated By: ಸಾಧು ಶ್ರೀನಾಥ್​

Updated on:Sep 08, 2023 | 11:12 AM

ರಾಬರಿ, ಗಿರಾಕಿಗಳ ಬಳಿ ಮೊಬೈಲ್ ಕಸಿದು ಗೂಗಲ್ ಪೇ, ಪೋನ್ ಪೇ ಮುಖಾಂತರ ಹಣ ಸುಲಿಗೆ, ಗೃಹ ಪ್ರವೇಶ ಸಂಭ್ರಮಕ್ಕೆ ಅಡ್ಡಿ, ಹಣ ಕೊಡದಿದ್ರೆ ಮಾಲೀಕರ ಮೇಲೆ ಹಲ್ಲೆ, ಬಟ್ಟೆ ಎತ್ತಿ ತೋರಿಸುವುದು, ಇದೆಲ್ಲ ಸ್ಟಾಪ್ ಆಗಿಲ್ಲ ಅಂದ್ರೆ ಮುಲಾಜಿಲ್ಲದೆ ಕೇಸ್ ಜಡಿದು ಜಾಗ ಖಾಲಿ ಮಾಡಿಸುವೆ. ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರುವುದು. ಹದ್ದು ಬಸ್ತು ಮೀರಿದ್ರೆ ಹುಷಾರು ಎಂದು ಇನ್ಸ್‌ಪೆಕ್ಟರ್ ಶಶಿಧರ್ ಅವರು ಖಡಕ್ ವಾರ್ನ್ ಮಾಡಿದರು.

ನೆಲಮಂಗಲ, ಸೆಪ್ಟೆಂಬರ್​ 8: ಮಂಗಳಮುಖಿಯರ (Transgenders) ಹಾವಳಿ ಹೆಚ್ಚಾಗಿದ್ದು, ಅದರ ವಿರುದ್ಧ ಸಾರ್ವಜನಿಕರ ದೂರು (Complaints) ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳಮುಖಿಯರ ಲೀಡರುಗಳನ್ನು ಠಾಣೆಗೆ ಕರೆಸಿಕೊಂಡಿದ್ದ ನೆಲಮಂಗಲ ಇನ್ಸ್‌ಪೆಕ್ಟರ್ ಶಶಿಧರ್ (Nelamangala Police) ಹಿಗ್ಗಾಮುಗ್ಗ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಬರಿ, ಗಿರಾಕಿಗಳ ಬಳಿ ಮೊಬೈಲ್ ಕಸಿದು ಗೂಗಲ್ ಪೇ, ಪೋನ್ ಪೇ ಮುಖಾಂತರ ಹಣ ಸುಲಿಗೆ, ಗೃಹ ಪ್ರವೇಶ ಸಂಭ್ರಮಕ್ಕೆ ಅಡ್ಡಿ, ಹಣ ಕೊಡದಿದ್ರೆ ಮಾಲೀಕರ ಮೇಲೆ ಹಲ್ಲೆ, ಬಟ್ಟೆ ಎತ್ತಿ ತೋರಿಸುವುದು, ಇದೆಲ್ಲ ಸ್ಟಾಪ್ ಆಗಿಲ್ಲ ಅಂದ್ರೆ ಮುಲಾಜಿಲ್ಲದೆ ಕೇಸ್ ಜಡಿದು ಜಾಗ ಖಾಲಿ ಮಾಡಿಸುವೆ. ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರುವುದು. ಹದ್ದು ಬಸ್ತು ಮೀರಿದ್ರೆ ಹುಷಾರು (Warning) ಎಂದು ಇನ್ಸ್‌ಪೆಕ್ಟರ್ ಶಶಿಧರ್ ಅವರು ಖಡಕ್ ವಾರ್ನ್ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ವ್ಯಾಪ್ತಿಯ 60ಕ್ಕೂ ಹೆಚ್ಚು ಮಂಗಳಮುಖಿ ಹಮಾಮ್ ಲೀಡರುಗಳಿಗೆ ಪೊಲೀಸರು ಖಡಕ್ ವಾರ್ನಿಂಹಗ್ ಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 am, Fri, 8 September 23

Follow us
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ