Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಚೆನ್ನೈ, ಮಾರ್ಚ್ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us