AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ. ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ […]

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!
ಆಯೇಷಾ ಬಾನು
| Edited By: |

Updated on:Oct 14, 2020 | 10:51 AM

Share

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ.

MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ.

ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಝಾಕಿರ್ ಸಹೋದರ ಯಾಸಿರ್ ಮೊಹಮದ್ ಹಮೀದ್ ಕೂಡ ಗಲಭೆ ದಿನ ಅಣ್ಣನ ಜೊತೆ ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ.

ಸದ್ಯ ಬಂಂಧನ ಭೀತಿಯಿಂದ ಅಣ್ಣ ತಮ್ಮ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೊತೆಗೆ ಝಾಕಿರ್, ಯಾಸಿರ್ ಸಹ ಆರೋಪಿಗಳಾಗಿ ಗುರ್ತಿಸಲಾಗಿದೆ.

Published On - 8:50 am, Wed, 14 October 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ