AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ. ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ […]

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!
ಆಯೇಷಾ ಬಾನು
| Edited By: |

Updated on:Oct 14, 2020 | 10:51 AM

Share

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ.

MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ.

ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಝಾಕಿರ್ ಸಹೋದರ ಯಾಸಿರ್ ಮೊಹಮದ್ ಹಮೀದ್ ಕೂಡ ಗಲಭೆ ದಿನ ಅಣ್ಣನ ಜೊತೆ ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ.

ಸದ್ಯ ಬಂಂಧನ ಭೀತಿಯಿಂದ ಅಣ್ಣ ತಮ್ಮ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೊತೆಗೆ ಝಾಕಿರ್, ಯಾಸಿರ್ ಸಹ ಆರೋಪಿಗಳಾಗಿ ಗುರ್ತಿಸಲಾಗಿದೆ.

Published On - 8:50 am, Wed, 14 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
15 ಜನರ ಸಾವಿಗೆ ಕಾರಣವಾದ ಯುಎಸ್ ಕಾರ್ಗೋ ಜೆಟ್ ಅಪಘಾತದ ವಿಡಿಯೋ
15 ಜನರ ಸಾವಿಗೆ ಕಾರಣವಾದ ಯುಎಸ್ ಕಾರ್ಗೋ ಜೆಟ್ ಅಪಘಾತದ ವಿಡಿಯೋ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ