AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ. ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ […]

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 14, 2020 | 10:51 AM

Share

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ.

MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ.

ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಝಾಕಿರ್ ಸಹೋದರ ಯಾಸಿರ್ ಮೊಹಮದ್ ಹಮೀದ್ ಕೂಡ ಗಲಭೆ ದಿನ ಅಣ್ಣನ ಜೊತೆ ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ.

ಸದ್ಯ ಬಂಂಧನ ಭೀತಿಯಿಂದ ಅಣ್ಣ ತಮ್ಮ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೊತೆಗೆ ಝಾಕಿರ್, ಯಾಸಿರ್ ಸಹ ಆರೋಪಿಗಳಾಗಿ ಗುರ್ತಿಸಲಾಗಿದೆ.

Published On - 8:50 am, Wed, 14 October 20

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ