AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ. ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ […]

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!
ಆಯೇಷಾ ಬಾನು
| Edited By: |

Updated on:Oct 14, 2020 | 10:51 AM

Share

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ.

MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ.

ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಝಾಕಿರ್ ಸಹೋದರ ಯಾಸಿರ್ ಮೊಹಮದ್ ಹಮೀದ್ ಕೂಡ ಗಲಭೆ ದಿನ ಅಣ್ಣನ ಜೊತೆ ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ.

ಸದ್ಯ ಬಂಂಧನ ಭೀತಿಯಿಂದ ಅಣ್ಣ ತಮ್ಮ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೊತೆಗೆ ಝಾಕಿರ್, ಯಾಸಿರ್ ಸಹ ಆರೋಪಿಗಳಾಗಿ ಗುರ್ತಿಸಲಾಗಿದೆ.

Published On - 8:50 am, Wed, 14 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ