ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊನೆಗೂ ಸೆರೆ ಸಿಕ್ಕ ಪುಂಡಾನೆ ಭೈರ; ನಿಟ್ಟುಸಿರು ಬಿಟ್ಟ ಜನರು
ಜಿಲ್ಲೆಯಲ್ಲಿ ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಇದೀಗ ಹಿಡಿದಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಕಾಡಾನೆಯನ್ನ ಸೆರೆಹಿಡಿಯಲಾಗಿದೆ. ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಮೂಡಿಗೆರೆ ಪುಂಡಾನೆ ಭೈರನನ್ನ ಐದು ಸಾಕಾನೆಗಳ ಮೂಲಕ ಅರಣ್ಯ ಸಿಬ್ಬಂದಿ ಸೆರೆಹಿಡಿದ್ದಾರೆ. ಇನ್ನು ಈ ಪುಂಡಾನೆ ಹಿಡಿಯಲು ಅರಣ್ಯ ಇಲಾಖೆ ಕಳೆದ ಒಂದು ವಾರದಿಂದ ಕಾರ್ಯಾಚರಣೆಗಿಳಿದಿತ್ತು. ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರ ಅನುಮತಿ ನೀಡಿದ್ದು ಅರಣ್ಯ ಇಲಾಖೆ ಇದೀಗ ಹಿಡಿದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2022 07:39 AM
Latest Videos
![ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ](https://images.tv9kannada.com/wp-content/uploads/2025/02/yuzvendra-chahal-1.jpg?w=280&ar=16:9)
ಟಿವಿ9 ಜೊತೆ ಕನ್ನಡದಲ್ಲೇ ಮಾತು ಆರಂಭಿಸಿದ ಚಾಹಲ್; ವಿಡಿಯೋ ನೋಡಿ
![ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್ ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್](https://images.tv9kannada.com/wp-content/uploads/2025/02/raanna-darshan-entry.jpg?w=280&ar=16:9)
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
![ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ](https://images.tv9kannada.com/wp-content/uploads/2025/02/pm-modi-in-delhi-1.jpg?w=280&ar=16:9)
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ
![ಪಿಎಂ ಮೋದಿಯವರನ್ನು ಬರಮಾಡಿಕೊಂಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಿಎಂ ಮೋದಿಯವರನ್ನು ಬರಮಾಡಿಕೊಂಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ](https://images.tv9kannada.com/wp-content/uploads/2025/02/pm-narendra-modi-4.jpg?w=280&ar=16:9)
ಪಿಎಂ ಮೋದಿಯವರನ್ನು ಬರಮಾಡಿಕೊಂಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
![ದೆಹಲಿ ಜನಾದೇಶ ರಾಜಕೀಯದಲ್ಲಿ ಶಾರ್ಟ್ಕಟ್ ಇಲ್ಲವೆಂದು ಸಾಬೀತುಪಡಿಸಿದೆ;ಮೋದಿ ದೆಹಲಿ ಜನಾದೇಶ ರಾಜಕೀಯದಲ್ಲಿ ಶಾರ್ಟ್ಕಟ್ ಇಲ್ಲವೆಂದು ಸಾಬೀತುಪಡಿಸಿದೆ;ಮೋದಿ](https://images.tv9kannada.com/wp-content/uploads/2025/02/pm-modi-in-delhi-celebration.jpg?w=280&ar=16:9)