ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊನೆಗೂ ಸೆರೆ ಸಿಕ್ಕ ಪುಂಡಾನೆ ಭೈರ; ನಿಟ್ಟುಸಿರು ಬಿಟ್ಟ ಜನರು
ಜಿಲ್ಲೆಯಲ್ಲಿ ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಇದೀಗ ಹಿಡಿದಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಕಾಡಾನೆಯನ್ನ ಸೆರೆಹಿಡಿಯಲಾಗಿದೆ. ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಮೂಡಿಗೆರೆ ಪುಂಡಾನೆ ಭೈರನನ್ನ ಐದು ಸಾಕಾನೆಗಳ ಮೂಲಕ ಅರಣ್ಯ ಸಿಬ್ಬಂದಿ ಸೆರೆಹಿಡಿದ್ದಾರೆ. ಇನ್ನು ಈ ಪುಂಡಾನೆ ಹಿಡಿಯಲು ಅರಣ್ಯ ಇಲಾಖೆ ಕಳೆದ ಒಂದು ವಾರದಿಂದ ಕಾರ್ಯಾಚರಣೆಗಿಳಿದಿತ್ತು. ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರ ಅನುಮತಿ ನೀಡಿದ್ದು ಅರಣ್ಯ ಇಲಾಖೆ ಇದೀಗ ಹಿಡಿದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2022 07:39 AM
Latest Videos
![ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ? ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ?](https://images.tv9kannada.com/wp-content/uploads/2025/02/today-horoscope.jpg?w=280&ar=16:9)
ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ?
![ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ? ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ?](https://images.tv9kannada.com/wp-content/uploads/2025/02/bhavishya.jpg?w=280&ar=16:9)
ಮಾಂಸ ಆಹಾರ ಸೇವಿಸಿ ದೇವಸ್ಥಾನಕ್ಕೆ, ಪೂಜಾ ಕೈಂಕರ್ಯಗೆ ಹೋಗ್ಬಹುದಾ?
![‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ? ‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?](https://images.tv9kannada.com/wp-content/uploads/2025/02/darshan-sanjay-vijay.jpg?w=280&ar=16:9)
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
![ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ](https://images.tv9kannada.com/wp-content/uploads/2025/02/karnika-2.jpg?w=280&ar=16:9)
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
![ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ](https://images.tv9kannada.com/wp-content/uploads/2025/02/ravindra-dysp-rtd.jpg?w=280&ar=16:9)