ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊನೆಗೂ ಸೆರೆ ಸಿಕ್ಕ ಪುಂಡಾನೆ ಭೈರ; ನಿಟ್ಟುಸಿರು ಬಿಟ್ಟ ಜನರು
ಜಿಲ್ಲೆಯಲ್ಲಿ ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಇದೀಗ ಹಿಡಿದಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಕಾಡಾನೆಯನ್ನ ಸೆರೆಹಿಡಿಯಲಾಗಿದೆ. ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಮೂಡಿಗೆರೆ ಪುಂಡಾನೆ ಭೈರನನ್ನ ಐದು ಸಾಕಾನೆಗಳ ಮೂಲಕ ಅರಣ್ಯ ಸಿಬ್ಬಂದಿ ಸೆರೆಹಿಡಿದ್ದಾರೆ. ಇನ್ನು ಈ ಪುಂಡಾನೆ ಹಿಡಿಯಲು ಅರಣ್ಯ ಇಲಾಖೆ ಕಳೆದ ಒಂದು ವಾರದಿಂದ ಕಾರ್ಯಾಚರಣೆಗಿಳಿದಿತ್ತು. ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರ ಅನುಮತಿ ನೀಡಿದ್ದು ಅರಣ್ಯ ಇಲಾಖೆ ಇದೀಗ ಹಿಡಿದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2022 07:39 AM
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

