ಅಭಿಮಾನಿಗಳಿಗೆ ಊಟ ಬಡಿಸಿದ ಪುನೀತ್ ರಾಜ್​ಕುಮಾರ್ ಪುತ್ರಿ

Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಸ್ಮಾರಕ ದರ್ಶನಕ್ಕೆ ಆಗಮಿಸಿದ್ದ ಲಕ್ಷಾಂತರ ಅಭಿಮಾನಿಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಪುನೀತ್ ರಾಜ್​ಕುಮಾರ್​ರ ಪುತ್ರಿ ಅಭಿಮಾನಿಗಳಿಗೆ ಊಟ ಬಡಿಸಿದರು.

ಅಭಿಮಾನಿಗಳಿಗೆ ಊಟ ಬಡಿಸಿದ ಪುನೀತ್ ರಾಜ್​ಕುಮಾರ್ ಪುತ್ರಿ
|

Updated on: Mar 17, 2024 | 2:39 PM

ಪುನೀತ್ ರಾಜ್​ಕುಮಾರ್ (Puneeth Rajkumar) ಹುಟ್ಟುಹಬ್ಬದ ಪ್ರಯುಕ್ತ ಇಂದು (ಮಾರ್ಚ್ 17) ಕಂಠೀರವ ಸ್ಟುಡಿಯೋದಲ್ಲಿನ ಪುನೀತ್ ರಾಜ್​ಕುಮಾರ್ ಸ್ಮಾರಕಕ್ಕೆ ವಿಶೇಷ ಪೂಜೆ ನೆರವೇರಿಸಲಾಯ್ತು. ಲಕ್ಷಾಂತರ ಮಂದಿ ಅಭಿಮಾನಿಗಳು ಸಮಾಧಿಗೆ ಭೇಟಿ ನೀಡಿ ದರ್ಶನ ಪಡೆದರು. ಅಪ್ಪು ಅಭಿಮಾನಿಗಳು ಸೇರಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಣೆ ಮಾಡಿದರು. ದೊಡ್ಮನೆ ಕುಟುಂಬದವರು ಸಹ ಸಮಾಧಿ ಬಳಿ ನೆರೆದು, ವಿಶೇಷ ಪೂಜೆಯನ್ನು ಮಾಡಿದರು. ಪುನೀತ್ ರಾಜ್​ಕುಮಾರ್ ಪುತ್ರಿ, ತಮ್ಮ ದೊಡ್ಡಪ್ಪ ರಾಘವೇಂದ್ರ ರಾಜ್​ಕುಮಾರ್ ಹಾಗೂ ದೊಡ್ಡಮ್ಮ ಪೂರ್ಣಿಮಾ ಅವರೊಟ್ಟಿಗೆ ಸೇರಿಕೊಂಡು ಅಪ್ಪನಿಗೆ ಪೂಜೆ ಸಲ್ಲಿಸಿದರು. ಅಪ್ಪು ಸಮಾಧಿ ದರ್ಶನಕ್ಕೆ ಆಗಮಿಸಿದ್ದ ಅಭಿಮಾನಿಗಳಿಗೆ ದೊಡ್ಮನೆಯಿಂದ ಅಡುಗೆ ವ್ಯವಸ್ಥೆ ಮಾಡಲಾಗಿತ್ತು. ಅಪ್ಪು ಪುತ್ರಿ, ಅಣ್ಣಂದಿರಾದ ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಅವರೊಟ್ಟಿಗೆ ಸೇರಿ ಅಭಿಮಾನಿಗಳಿಗೆ ಅಡುಗೆ ಬಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್