ಪಾದಯಾತ್ರೆಯಲ್ಲೂ ರಾರಾಜಿಸಿತು ಪುನೀತ್​ ಫೋಟೋ; ಎಂದೂ ಮರೆಯಾಗದು ಅಪ್ಪು ಮೇಲಿನ ಅಭಿಮಾನ

ರಾಮನಗರದಿಂದ ಆರಂಭವಾದ ಮೇಕೆದಾಟು ಪಾದಯಾತ್ರೆ ಈಗ ಬೆಂಗಳೂರು ತಲುಪಿದೆ. ಅಭಿಮಾನಿಗಳು ಅಪ್ಪು ಭಾವಚಿತ್ರ ಹಿಡಿದು ಪಾದಯಾತ್ರೆಯಲ್ಲಿ ​ಪಾಲ್ಗೊಂಡಿದ್ದಾರೆ.

ಪಾದಯಾತ್ರೆಯಲ್ಲೂ ರಾರಾಜಿಸಿತು ಪುನೀತ್​ ಫೋಟೋ; ಎಂದೂ ಮರೆಯಾಗದು ಅಪ್ಪು ಮೇಲಿನ ಅಭಿಮಾನ
| Updated By: ಮದನ್​ ಕುಮಾರ್​

Updated on: Mar 03, 2022 | 1:58 PM

ಕನ್ನಡ ಚಿತ್ರರಂಗ ಎಂದಿಗೂ ಕೂಡ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಮರೆಯಲು ಸಾಧ್ಯವಿಲ್ಲ. ಹೃದಯಾಘಾತದಿಂದ ಅವರು ಅಕಾಲಿಕ ಮರಣ ಹೊಂದಿದ್ದು ತೀವ್ರ ನೋವಿನ ಸಂಗತಿ. ಅಪ್ಪು ಎಂದರೆ ಎಲ್ಲರಿಗೂ ಸಖತ್​ ಪ್ರೀತಿ-ಗೌರವ. ನಿಧನದ ಬಳಿಕವಂತೂ ಅವರನ್ನು ದೇವರ ಸ್ಥಾನದಲ್ಲಿ ಇಟ್ಟು ನೋಡುತ್ತಿರುವವರ ಸಂಖ್ಯೆ ದೊಡ್ಡದಿದೆ. ಅನೇಕ ಜಾತ್ರೆ, ಸಮಾರಂಭಗಳಲ್ಲೂ ಪುನೀತ್​ ರಾಜ್​ಕುಮಾರ್​ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಉದಾಹರಣೆ ಸಾಕಷ್ಟು ಇದೆ. ಈಗ ಮೇಕುದಾಟು ಪಾದಯಾತ್ರೆಯಲ್ಲಿ (Mekedatu Padayatra) ಕೂಡ ‘ಪವರ್​ ಸ್ಟಾರ್​’ ಫೋಟೋ ರಾರಾಜಿಸಿದೆ. ಅಭಿಮಾನಿಗಳು ಅಪ್ಪು ಭಾವಚಿತ್ರ ಹಿಡಿದು ಪಾದಯಾತ್ರೆಯಲ್ಲಿ ​ಪಾಲ್ಗೊಂಡಿದ್ದಾರೆ. ರಾಮನಗರದಿಂದ ಆರಂಭವಾದ ಪಾದಯಾತ್ರೆ ಈಗ ಬೆಂಗಳೂರು ತಲುಪಿದೆ. ಪುನೀತ್​ ಫೋಟೋ (Puneeth Rajkumar Photo) ಹಿಡಿದುಕೊಂಡಿರುವ ಅಭಿಮಾನಿಗಳು ಸಹ ಇದರಲ್ಲಿ ಪಾಲ್ಗೊಂಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅಪ್ಪು ಜನ್ಮದಿನ (ಮಾ.17) ಬರಲಿದೆ. ಅದಕ್ಕಾಗಿಯೂ ಅಭಿಮಾನಿಗಳು ಒಂದಷ್ಟು ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

ಪುನೀತ್​ ಇಲ್ಲದೇ ಕಳೆಯಿತು ನಾಲ್ಕು ತಿಂಗಳು; ಸಮಾಧಿಗೆ ಪೂಜೆ ಸಲ್ಲಿಸಿದ ಮಕ್ಕಳು

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

Follow us
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!