ಹೊಸ ವರ್ಷದಂದು ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ಅಭಿಮಾನಿಗಳೊಂದಿಗೆ ಆಗಮಿಸಿದ ಅಪ್ಪು; ವಿಡಿಯೋ ಇಲ್ಲಿದೆ

Puneeth Rajkumar | Appu fans: ನಟ ಪುನೀತ್ ರಾಜ್​ಕುಮಾರ್ ಅವರ ಮೇಲಿನ ಪ್ರೀತಿಗೆ ಕೊನೆಯಿಲ್ಲ. ವಿವಿಧ ರೂಪದ ಮೂಲಕ ಅಭಿಮಾನಿಗಳು ಅದನ್ನು ತೋರ್ಪಡಿಸುತ್ತಲೇ ಇದ್ದಾರೆ. ಹೊಸ ವರ್ಷದಂದು ಮೈಸೂರಿನಲ್ಲಿ ಅಪ್ಪು ಭಾವಚಿತ್ರದೊಂದಿಗೆ ಅಭಿಮಾನಿಗಳು ಚಾಮುಂಡಿ ದೇವರ ದರ್ಶನ ಪಡೆದಿದ್ದಾರೆ.

ಹೊಸ ವರ್ಷದಂದು ನಾಡದೇವತೆ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ಅಭಿಮಾನಿಗಳೊಂದಿಗೆ ಆಗಮಿಸಿದ ಅಪ್ಪು; ವಿಡಿಯೋ ಇಲ್ಲಿದೆ
| Updated By: shivaprasad.hs

Updated on:Jan 01, 2022 | 1:06 PM

ಮೈಸೂರು: ‘ಅಭಿಮಾನಿಗಳೇ ನಮ್ ಮನೆ ದೇವ್ರು’ ಎಂದಿದ್ದ ಪುನೀತ್ ರಾಜ್​ಕುಮಾರ್ ಅಂತೆಯೇ ಬಾಳಿದರು. ಪುನೀತ್ ಬದುಕಿನ ರೀತಿ ಈಗ ನಾಡಿಗೆ ಆದರ್ಶವಾಗಿದೆ. ಅಭಿಮಾನಿಗಳಿಗೆ ಅಪ್ಪು ಎಂದರೆ ಅಪಾರ ಪ್ರೀತಿ. ಅದನ್ನು ಹಲವು ವಿಧಾನದಿಂದ ತೋರ್ಪಡಿಸುತ್ತಿದ್ದಾರೆ ಕೂಡ. ಇತ್ತೀಚೆಗೆ ಪುನೀತ್ ಫೋಟೋವನ್ನು ಹೊತ್ತು ಶಬರಿಮಲೆ ಮೆಟ್ಟಿಲು ಹತ್ತಿದ್ದ ಅಭಿಮಾನಿಗಳ ವಿಡಿಯೋ ಸಖತ್ ಸುದ್ದಿಯಾಗಿತ್ತು. ಅದೇ ಮಾದರಿಯಲ್ಲಿ ಅಪ್ಪು ಮತ್ತೆ ಅಭಿಮಾನಿಗಳ ಹೆಗಲೇರಿ ತೀರ್ಥಯಾತ್ರೆ ಹೊರಟಿದ್ದಾರೆ. ಹೌದು. ಹೊಸ ವರ್ಷದಂದು ಅಪ್ಪು ಭಾವಚಿತ್ರದೊಂದಿಗೆ ಶಿವಮೊಗ್ಗದ ಹೊಳೆಹೊನ್ನೂರಿನ ಭಕ್ತರು ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಿದ್ದಾರೆ.

ಶಬರಿಮಲೆ ಯಾತ್ರೆಯನ್ನು ಭಕ್ತರು ಕೈಗೊಂಡಿದ್ದು, ಮಾರ್ಗದಲ್ಲಿ ಸಿಗುವ ಎಲ್ಲಾ ಧಾರ್ಮಿಕ ಸ್ಥಳಗಳನ್ನು ದರ್ಶಿಸಲಿದ್ದಾರೆ. ಅಪ್ಪು ಭಾವಚಿತ್ರಕ್ಕೂ ದರ್ಶನ ಪೂಜೆಯನ್ನು ಸಲ್ಲಿಸಲಾಗಿದೆ. ಇನ್ನು ಮುಂದೆ ಪ್ರತಿ ವರ್ಷ ಅಪ್ಪು ಭಾವಚಿತ್ರದೊಂದಿಗೆ ಶಬರಿಮಲೆ ಯಾತ್ರೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಕುರಿತು ಭಕ್ತರು ಟಿವಿ9ನೊಂದಿಗೆ ಮಾತನಾಡಿದ್ದು, ಸಂದರ್ಶನ ಇಲ್ಲಿದೆ.

ಇದನ್ನೂ ಓದಿ:

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ

ನ್ಯೂ ಇಯರ್​ ಸಂಭ್ರಮಕ್ಕೆ ಪುನೀತ್​​ ರಾಜ್​ಕುಮಾರ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಪೋಸ್ಟರ್​ ರಿಲೀಸ್​

Published On - 1:05 pm, Sat, 1 January 22

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​