AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಪುಣ್ಯಸ್ಮರಣೆ: ಹೂಗಳಿಂದ ಅಲಂಕೃತಗೊಂಡಿದೆ ಅಪ್ಪು ಸಮಾಧಿ

ಮಂಜುನಾಥ ಸಿ.
|

Updated on: Oct 29, 2023 | 7:52 AM

Share

Puneeth Rajkumar: ಪುನೀತ್ ರಾಜ್​ಕುಮಾರ್ ಇಹಲೋಕ ತ್ಯಜಿಸಿ ಇಂದಿಗೆ (ಅಕ್ಟೋಬರ್ 29) ಎರಡು ವರ್ಷವಾಯಿತು. ಹೃದಯಾಘಾತದಿಂದ ಅಪ್ಪು ನಿಧನ ಹೊಂದಿದರು. ಇಂದು ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ. ಕಂಠೀರವ ಸ್ಟುಡಿಯೋದಲ್ಲಿನ ಅವರ ಸಮಾಧಿ ಸ್ಥಳವನ್ನು ಹೂವುಗಳಿಂದ ಅಲಂಕರಿಸಲಾಗಿದೆ.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More