ಅಣ್ಣಾವ್ರು ಆಫ್ ಸ್ಕ್ರೀನ್ ಆನ್ ಸ್ಕ್ರೀನ್ ತುಂಬಾ ಅಚ್ಚುಕಟ್ಟಾಗಿ ಬದುಕಿದ್ರು:  ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್
ಅಣ್ಣಾವ್ರು ಆಫ್ ಸ್ಕ್ರೀನ್ ಆನ್ ಸ್ಕ್ರೀನ್ ತುಂಬಾ ಅಚ್ಚುಕಟ್ಟಾಗಿ ಬದುಕಿದ್ರು: ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್

ಅಣ್ಣಾವ್ರು ಆಫ್ ಸ್ಕ್ರೀನ್ ಆನ್ ಸ್ಕ್ರೀನ್ ತುಂಬಾ ಅಚ್ಚುಕಟ್ಟಾಗಿ ಬದುಕಿದ್ರು: ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್

ಸಾಧು ಶ್ರೀನಾಥ್​

Updated on: Apr 01, 2021 | 12:58 PM

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿ ಆಗಿದೆ. ಈಗಾಗ್ಲೇ ಸಿಕ್ಕಾಪಟ್ಟೆ ಎಕ್ಸ್ ಪೆಕ್ಟೇಷನ್ ಕ್ರಿಯೇಟ್ ಮಾಡಿರೋ ಯುವರತ್ನ ಏಪ್ರಿಲ್ 1ಕ್ಕೆ ತೆರೆಗೆ ಬರ್ತಿದ್ದು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಯುವರತ್ನ ನಿರ್ದೇಶನದ ಅನುಭವದ ಬಗ್ಗೆ ಮಾತನಾಡಿದ್ದಾರೆ. ಏನೆಲ್ಲಾ ಹೇಳಿದ್ದಾರೆ ಅಂತ ನೋಡಿ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು