‘ನಮ್ಮ ಫ್ಯಾಮಿಲಿ ಅಂತಲ್ಲ.. ಫ್ಯಾಮಿಲಿ ಅಂದ್ರೆ ಚಿತ್ರರಂಗ’: ನಿನ್ನ ಸನಿಹಕೆ ಚಿತ್ರ ನೋಡಿದ ಬಳಿಕ ಪುನೀತ್​ ಮಾತು

ನಟ ಪುನೀತ್​ ರಾಜ್​ಕುಮಾರ್​ ಅವರು ‘ನಿನ್ನ ಸನಿಹಕೆ’ ಚಿತ್ರ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ಜನರು ಚಿತ್ರಮಂದಿರದತ್ತ ಕಾಲಿಡುತ್ತಿರುವುದು ಅವರಿಗೆ ಖುಷಿ ನೀಡಿದೆ.

‘ನಮ್ಮ ಫ್ಯಾಮಿಲಿ ಅಂತಲ್ಲ.. ಫ್ಯಾಮಿಲಿ ಅಂದ್ರೆ ಚಿತ್ರರಂಗ’: ನಿನ್ನ ಸನಿಹಕೆ ಚಿತ್ರ ನೋಡಿದ ಬಳಿಕ ಪುನೀತ್​ ಮಾತು
| Updated By: ಮದನ್​ ಕುಮಾರ್​

Updated on: Oct 08, 2021 | 3:51 PM

ಡಾ. ರಾಜ್​ಕುಮಾರ್​ ಮೊಮ್ಮಗಳು ಧನ್ಯಾ ರಾಮ್​ಕುಮಾರ್​ ಅಭಿನಯದ ಮೊದಲ ಸಿನಿಮಾ ‘ನಿನ್ನ ಸನಿಹಕೆ’ ರಿಲೀಸ್​ ಆಗಿದೆ. ಅಣ್ಣಾವ್ರ ಕುಟುಂಬದ ಸದಸ್ಯರು ಒಟ್ಟಿಗೆ ಕುಳಿತು ಸಿನಿಮಾ ನೋಡಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ ಅವರು ಚಿತ್ರ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ಜನರು ಚಿತ್ರಮಂದಿರದತ್ತ ಕಾಲಿಡುತ್ತಿರುವುದು ಅವರಿಗೆ ಖುಷಿ ನೀಡಿದೆ. ‘ಡಿಂಪಿಯನ್ನು (ಧನ್ಯಾ) ನಾನು ಚಿಕ್ಕ ಮಗುವಿನಿಂದಲೂ ನೋಡಿದ್ದೇನೆ. ಈ ಸಿನಿಮಾ ಮಾಡಿದ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದು ಪುನೀತ್​ ಹಾರೈಸಿದರು.

‘ಫ್ಯಾಮಿಲಿ ಎಂದರೆ ಬರೀ ನಮ್ಮ ಫ್ಯಾಮಿಲಿ ಅಂತಲ್ಲ. ಫ್ಯಾಮಿಲಿ ಎಂದರೆ ಚಿತ್ರರಂಗ. ಇದರಲ್ಲಿ ಮತ್ತೆ ಕೆಲಸ ಶುರುವಾಗಿದೆ. ಹಾಗಾಗಿ ಎಲ್ಲರೂ ಥಿಯೇಟರ್​ಗೆ ಬರಲಿ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ’ ಎಂದು ಪುನೀತ್​ ಹೇಳಿದರು. ಚಿತ್ರದ ಪ್ರೀಮಿಯರ್ ಶೋಗೆ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ರಾಮ್​ಕುಮಾರ್​ ಮುಂತಾದವರು ಹಾಜರಿ ಹಾಕಿದ್ದರು.

ಇದನ್ನೂ ಓದಿ:

‘ನಿನ್ನ ಸನಿಹಕೆ’ ವಿಮರ್ಶೆ: ಯಶಸ್ಸಿನ ಸನಿಹಕ್ಕೆ ಸೂರಜ್​, ಧನ್ಯಾ; ಇದು ಹೊಸ ತಲೆಮಾರಿನ ಪ್ರೇಮಕಥೆ

‘ಮದುವೆ ಆಗದೇ ಮಕ್ಕಳು ಮಾಡಿಕೊಂಡವರು ಇದ್ದಾರೆ’; ‘ನಿನ್ನ ಸನಿಹಕೆ’ ಚಿತ್ರದ ಬಗ್ಗೆ ರಘು ದೀಕ್ಷಿತ್​ ಮಾತು

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು