‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್

ಪುನೀತ್ ನಿಧನದ ವಿಚಾರ ಕೇಳಿ ಯಶ್ ಹಲವು ದಿನ ವಿಚಲಿತಗೊಂಡಿದ್ದರು. ಈಗ ಯಶ್ ಅವರು ಪುನೀತ್ ದೊಡ್ಡ ಗುಣದ ಬಗ್ಗೆ ಮಾತನಾಡಿದ್ದಾರೆ.

‘ಗಂಧದ ಗುಡಿ ಬಗ್ಗೆ ನೀವು ಟ್ವೀಟ್ ಮಾಡಬೇಕು’; ಪುನೀತ್ ಹೇಳಿದ ಮಾತು ನೆನಪಿಸಿಕೊಂಡ ಯಶ್
| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 9:32 PM

ಪುನೀತ್ ರಾಜ್​ಕುಮಾರ್ ಅವರು (Puneeth Rajkumar) ನಿಧನ ಹೊಂದಿ ಆರು ತಿಂಗಳು ಆಗುತ್ತಾ ಬಂದಿದೆ. ಅವರಿಲ್ಲ ಎನ್ನುವ ದುಃಖ ಯಶ್​ಗೆ ತುಂಬಾನೇ ಕಾಡುತ್ತಿದೆ. ಪುನೀತ್ (Puneeth) ನಿಧನಕ್ಕೂ ಕೆಲ ದಿನ ಮೊದಲು ಒಂದೇ ವೇದಿಕೆ ಮೇಲೆ ಅವರು ಯಶ್ ಜತೆ ಸ್ಟೆಪ್ ಹಾಕಿದ್ದರು. ಪುನೀತ್ ನಿಧನದ ವಿಚಾರ ಕೇಳಿ ಯಶ್ ಹಲವು ದಿನ ವಿಚಲಿತಗೊಂಡಿದ್ದರು. ಈಗ ಯಶ್ ಅವರು ಪುನೀತ್ ದೊಡ್ಡ ಗುಣದ ಬಗ್ಗೆ ಮಾತನಾಡಿದ್ದಾರೆ. ‘ಪುನೀತ್ ಅವರು ಮೊದಲಿನಿಂದಲೂ ನನಗೆ ಒಳಿತು ಬಯಸಿದವರು. ‘ರಾಮಾಚಾರಿ’ ಸಿನಿಮಾ ಸಕ್ಸಸ್​ ಆದಾಗಲೂ ಕರೆ ಮಾಡಿ ಮಾತನಾಡಿದ್ದರು. ಒಂದು ದಿನ ಸಿಕ್ಕಾಗ ‘ಗಂಧದ ಗುಡಿ’ (Gandhada Gudi) ಬಗ್ಗೆ ಮಾತನಾಡಿದ್ದೆವು. ಅದು ಡಾಕ್ಯುಮೆಂಟರಿ ಅಲ್ಲವಾ ಎಂದು ಕೇಳಿದಾಗ ಅದು ಸಿನಿಮಾ ಎಂದಿದ್ದರು. ಅಲ್ಲದೆ, ಈ ಸಿನಿಮಾ ಬಗ್ಗೆ ಟ್ವೀಟ್ ಮಾಡಲು ಅವರು ಹೇಳಿದ್ದರು’ ಎಂದು ಹಳೆ ಘಟನೆ ನೆನಪಿಸಿಕೊಂಡಿದ್ದಾರೆ ಯಶ್.

ಇದನ್ನೂ ಓದಿ: ಯಶ್​ ಎಂಟ್ರಿಗೆ ಹೆದರಿದ ಬಾಲಿವುಡ್​ ಹೀರೋ; ಪೈಪೋಟಿ ನೀಡಲಾಗದೇ ಹಿಂದೆ ಸರಿದ ಶಾಹಿದ್​ ಕಪೂರ್ ‘ಜೆರ್ಸಿ’

‘ಕೆಜಿಎಫ್​ 2’ ಬೇರೆ ವರ್ಷನ್​ಗೆ ಧ್ವನಿ ಕೊಡಲ್ಲ ಅಂದ್ರು ಯಶ್​; ಕಾರಣವೇನು?

Follow us
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್