‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಹಣ ಗೆಲ್ಲದೆ ಹೋದವರಿಗೆ ಚೆಕ್ ಬರೆದುಕೊಡ್ತಿದ್ರು ಪುನೀತ್
ಕಷ್ಟಗಳಿಗೆ ಅಂತ್ಯ ಹಾಡಬೇಕು ಎಂದು ‘ಕನ್ನಡದ ಕೋಟ್ಯಧಿಪತಿ’ ಆಡೋಕೆ ಬರುವವರು ಅನೇಕರಿದ್ದಾರೆ. ಇಲ್ಲಿಗೆ ಬಂದು ಹಣ ಗೆಲ್ಲೋಕೆ ಸಾಧ್ಯವಾಗದೆ ಇದ್ದರೆ ಅಂಥ ಸಂದರ್ಭದಲ್ಲಿ ಪುನೀತ್ ಅವರೇ ಚೆಕ್ ಬರೆದು ಕೊಟ್ಟ ಉದಾಹರಣೆ ಇದೆಯಂತೆ.
ಪುನೀತ್ ರಾಜ್ಕುಮಾರ್ ನಟನೆ ಜತೆಗೆ ಸಾಕಷ್ಟು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದರು. ಆದರೆ, ಅವರು ಮಾಡಿದ ಸಹಾಯವನ್ನು ಎಂದೂ, ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಅವರು ನಿಧನ ಹೊಂದಿದ ಬಳಿಕ ಈ ವಿಚಾರಗಳು ಹೊರಗೆ ಬರುತ್ತಿವೆ. ಪುನೀತ್ ಇಷ್ಟೊಂದು ಸಹಾಯ ಮಾಡಿದ್ರಾ ಎಂದು ಎಲ್ಲರೂ ಅಚ್ಚರಿಪಡುವಷ್ಟು ಒಳ್ಳೆಯ ಕೆಲಸಗಳನ್ನು ಅವರು ಮಾಡಿದ್ದಾರೆ. ಕಷ್ಟಗಳಿಗೆ ಅಂತ್ಯ ಹಾಡಬೇಕು ಎಂದು ‘ಕನ್ನಡದ ಕೋಟ್ಯಧಿಪತಿ’ ಆಡೋಕೆ ಬರುವವರು ಅನೇಕರಿದ್ದಾರೆ. ಇಲ್ಲಿಗೆ ಬಂದು ಹಣ ಗೆಲ್ಲೋಕೆ ಸಾಧ್ಯವಾಗದೆ ಇದ್ದರೆ ಅಂಥ ಸಂದರ್ಭದಲ್ಲಿ ಪುನೀತ್ ಅವರೇ ಚೆಕ್ ಬರೆದು ಕೊಟ್ಟ ಉದಾಹರಣೆ ಇದೆಯಂತೆ. ಈ ಬಗ್ಗೆ ಪುನೀತ್ ಮ್ಯಾನೇಜರ್ ಆಗಿದ್ದ ವಜ್ರೇಶ್ವರಿ ಕುಮಾರ್ ಟಿವಿ9 ಜೊತೆ ಮಾತನಾಡಿದ್ದಾರೆ. ಅವರು ಹಂಚಿಕೊಂಡ ವಿಚಾರಗಳು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ: ಅಂಬರೀಷ್ ಫ್ಯಾನ್ಸ್ ನಿರ್ಧಾರಕ್ಕೆ ಸುಮಲತಾ ಬೇಸರ; ಪುನೀತ್ ಮತ್ತು ಪ್ರಶಸ್ತಿ ಬಗ್ಗೆ ಹೇಳಿದ್ದೇನು?
ಪಿಎಂ ಮೋದಿ ಟೀಂನಿಂದ ರಾಜಕೀಯಕ್ಕೆ ಬರುವಂತೆ ಪುನೀತ್ಗೆ ಬಂದಿತ್ತು ಆಹ್ವಾನ; ನಕ್ಕು ಎದ್ದು ಹೋಗಿದ್ದ ಅಪ್ಪು
Published on: Nov 23, 2021 09:07 PM
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

