ಪುನೀತ್ ರಾಜಕುಮಾರ್ ನೆನಪುಗಳು: ತಂದೆಯ ಹಾಗೆ ಅಪ್ಪು ಸಹ ಮಹಾ ದೈವಭಕ್ತರಾಗಿದ್ದರು

ಡಾ ರಾಜ್ ದೇವಸ್ಥಾನಗಳಿಗೆ ಹೋದಾಗ ಜನಸಾಮಾನ್ಯರಂತೆಯೇ ದರ್ಶನ ಪಡೆಯುತ್ತಿದ್ದರು. ತಮ್ಮ ಜನಪ್ರಿಯತೆ, ಖ್ಯಾತಿಯನ್ನು ಅವರು ಯಾವತ್ತೂ ಫೇವರ್ ಪಡೆಯಲು ಬಳಸಲಿಲ್ಲ. ಪುನೀತ್ ಸಹ ಹಾಗೆಯೇ ಮಾಡುತ್ತಿದ್ದರು.

ಪುನೀತ್ ರಾಜಕುಮಾರ್ ನೆನಪುಗಳು: ತಂದೆಯ ಹಾಗೆ ಅಪ್ಪು ಸಹ ಮಹಾ ದೈವಭಕ್ತರಾಗಿದ್ದರು
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2021 | 10:51 PM

ಕನ್ನಡ ಚಿತ್ರರಂಗವನ್ನು ಬಡವಾಗಿಸಿ ಬೇರೊಂದು ಲೋಕಕ್ಕೆ ತೆರಳಿರುವ ಪುನೀತ್ ರಾಜಕುಮಾರ ಬಹುಮುಖ ಪ್ರತಿಭೆಯ ವ್ಯಕ್ತಿಯಗಾಗಿದ್ದ ಹಾಗೆಯೇ ದೈವಭಕ್ತರೂ ಆಗಿದ್ದರು. ಬಿಡುವಾದಾಗಲೆಲ್ಲ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡುತ್ತಿದ್ದರು. ಪುನೀತ್ ತಮ್ಮ ತಂದೆಯ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. ಅವರಂತೆ ನಟನೆಯಲ್ಲಿ ಪ್ರಾವೀಣ್ಯತೆ, ಗಾಯನದಲ್ಲಿ ನೈಪುಣ್ಯತೆ ದೈವಭಕ್ತಿ ಮತ್ತು ಗುರುಹಿರಿಯರ ಬಗ್ಗೆ ಆದರ-ಗೌರದ ಮತ್ತು ಗುಣದಲ್ಲಿ ತುಂಬಿದ ಕೊಡ. ಕೇವಲ ರಾಜ್ಯದಲ್ಲಿರುವ ಗುಡಿ-ಗುಂಡಾರಗಳಲ್ಲದೆ, ದೇಶದ ನಾನಾಭಾಗಗಳ ದೇವಸ್ಥಾನಗಳಿಗೂ ಹೋಗಿ ಪೂಜೆಗಳನ್ನು ಸಲ್ಲಿಸಿದ್ದರು.

ಡಾ ರಾಜ್ ದೇವಸ್ಥಾನಗಳಿಗೆ ಹೋದಾಗ ಜನಸಾಮಾನ್ಯರಂತೆಯೇ ದರ್ಶನ ಪಡೆಯುತ್ತಿದ್ದರು. ತಮ್ಮ ಜನಪ್ರಿಯತೆ, ಖ್ಯಾತಿಯನ್ನು ಅವರು ಯಾವತ್ತೂ ಫೇವರ್ ಪಡೆಯಲು ಬಳಸಲಿಲ್ಲ. ಪುನೀತ್ ಸಹ ಹಾಗೆಯೇ ಮಾಡುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಅವರ ಅರಾಧ್ಯ ದೈವ. ಹಲವಾರು ಬಾರಿ ಅವರು ಅಲ್ಲಿಗೆ ಹೋಗಿದ್ದರು.

ಶಬರಿ ಮಲೆಯ ಅಯ್ಯಪ್ಪ ಸ್ವಾಮಿ ಮಾಲೆಯನ್ನು ಸಹ ಅಣ್ಣ ಶಿವರಾಜಕುಮಾರ ಜೊತೆ ಧರಿಸಿ ಇರುಮುಡಿ ಹೊತ್ತು ಸ್ವಾಮಿಯ ದರ್ಶನವನ್ನು 3-4 ಸಲ ಮಾಡಿಕೊಂಡು ಬಂದಿದ್ದರು.

ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೂ ಅವರು ಹಲವಾರು ಸಲ ಹೋಗಿಬಂದಿದ್ದರು. ಹಿಂದೆ ನಾವು, ಧಾರವಾಡದ ನುಗ್ಗೇಕೆರೆ ಹನುಮಾನ ದೇವಸ್ಥಾನದದ ಬಗ್ಗೆ ಚರ್ಚಿಸಿದ್ದೇವೆ. ಅಲ್ಲಿಗೂ ಪುನೀತ್ ಹೋಗಿದ್ದರಂತೆ. ಪ್ರತಿವರ್ಷ ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತಿ ದೇವಿಯ ದರ್ಶನ ಪಡೆಯುತ್ತಿದ್ದರು.

ಇದನ್ನೂ ಓದಿ:  SBI Pensioners Facility: ಪೆನ್ಷನ್​ದಾರರಿಗೆ ಎಸ್​ಬಿಐನಿಂದ ವಿಶೇಷ ವ್ಯವಸ್ಥೆ; ಈಗ ಸಲ್ಲಿಸಬಹುದು ವಿಡಿಯೋ ಜೀವಿತ ಪ್ರಮಾಣಪತ್ರ

Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ