ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Puneeth Rajkumar: ಡಾ. ರಾಜ್​ಕುಮಾರ್​ ಆಡಿ ಬೆಳೆದ ಗಾಜನೂರಿನ ಮನೆಯನ್ನು ದುರಸ್ತಿ ಮಾಡಿಸುವ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಕನಸು ಕಂಡಿದ್ದರು. ಆ ಮನೆ ಈಗ ಹೇಗಿದೆ ನೋಡಿ..

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು
| Updated By: ಮದನ್​ ಕುಮಾರ್​

Updated on: Dec 11, 2021 | 2:57 PM

ಚಾಮರಾಜನಗರ ಗಡಿಯ ತಾಳವಾಡಿ ಸಮೀಪದ ಗಾಜನೂರಿನಲ್ಲಿ ಡಾ. ರಾಜ್​ಕುಮಾರ್​ (Dr Rajkumar) ಅವರು ಆಡಿ ಬೆಳೆದ ಮನೆ ಇದೆ. ಆ ಜಾಗ ಎಂದರೆ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಅಚ್ಚುಮೆಚ್ಚು ಆಗಿತ್ತು. ಅಲ್ಲಿಗೆ ಅವರು ಆಗಾಗ ಭೇಟಿ ನೀಡುತ್ತಿದ್ದರು. ಸದ್ಯ ಈ ಮನೆ ಕುಸಿಯುವ ಹಂತದಲ್ಲಿದೆ. ಕಳೆದ ಮೂರುವರೆ ತಿಂಗಳ ಹಿಂದೆ ಗಾಜನೂರಿನ ಹಳೆ ಮನೆಗೆ (Dr Rajkumar Gajanur House) ಪುನೀತ್​ ಭೇಟಿ ನೀಡಿದ್ದರು. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ಈ ಮನೆಗೆ ಹಾನಿ ಆಗಿದೆ. ಹಾಗಾಗಿ ಅದನ್ನು ದುರಸ್ತಿ ಮಾಡಿಸಲು ಅಪ್ಪು ನಿರ್ಧರಿಸಿದ್ದರು.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್​ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಆದರೆ ಅವು ನನಸಾಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಕಂಡಿದ್ದ ಅನೇಕ ಕನಸುಗಳನ್ನು ಅವರ ಕುಟುಂಬದವರು ಈಗ ನನಸು ಮಾಡುತ್ತಿದ್ದಾರೆ.

ಇದನ್ನೂ ಓದಿ:

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

‘ಪುನೀತ್​ ಅಣ್ಣ ಇಲ್ಲದೇ ನಾವು ತಬ್ಬಲಿ ಆಗಿದ್ದೇವೆ’: ಅಪ್ಪು ಹೇಳಿಕೊಟ್ಟ ಪಾಠಗಳ ಬಗ್ಗೆ ನಿಖಿಲ್​ ಮಾತು

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ