ಬಳ್ಳಾರಿಯಲ್ಲಿ ನಿರ್ಮಿಸಲಾಗಿರುವ ಪುನೀತ್ ರಾಜಕುಮಾರ ಪುತ್ಥಳಿ ಲೋಕಾರ್ಪಣೆ ಜನೆವರಿ 21 ರಂದು
ಜಿಲ್ಲೆಯ ಖ್ಯಾತ ಶಿಲ್ಪಿ ಜೀವನ್ ಅವರು ಪುತ್ಥಳಿಯನ್ನು ತಯಾರಿಸಿದ್ದು ಜನೆವರಿ 21 ರಂದು ನಡೆಯುವ ಬಳ್ಳಾರಿ ಉತ್ಸವದ ಸಂದರ್ಭದಲ್ಲಿ ಅದನ್ನು ಲೋಕಾರ್ಪಣೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಬಳ್ಳಾರಿ: ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಬಳ್ಳಾರಿ (Ballari) ಜಿಲ್ಲೆಯ ಮೇಲೆ ಜಾಸ್ತಿ ಪ್ರೀತಿಯಿತ್ತು ಮತ್ತು ಅಲ್ಲಿನ ಜನತೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದರೆನ್ನುವುದು ಕನ್ನಡಿಗರಿಗೆ ಗೊತ್ತಿರುವ ವಿಷಯವೇ. ಅವರ ಸ್ಮರಣಾರ್ಥ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ಬಳಿ 23-ಅಡಿ ಎತ್ತರದ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಜಿಲ್ಲೆಯ ಖ್ಯಾತ ಶಿಲ್ಪಿ ಜೀವನ್ (Jeevan) ಅವರು ಪುತ್ಥಳಿಯನ್ನು ತಯಾರಿಸಿದ್ದು ಜನೆವರಿ 21 ರಂದು ನಡೆಯುವ ಬಳ್ಳಾರಿ ಉತ್ಸವದ ಸಂದರ್ಭದಲ್ಲಿ ಅದನ್ನು ಲೋಕಾರ್ಪಣೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

