ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ. ಬೆಳಗ್ಗೆ ಜಮೀನಿಗೆ ಬಂದಿದ್ದ ರೈತರು ಬೃಹತ್ ಹೆಬ್ಬಾವು ಬಲೆಯಲ್ಲಿ ಸಿಲುಕಿದ್ದನ್ನು ಕಂಡು ಗಾಬರಿಗೊಂಡರು. ಈ ಹೆಬ್ಬಾವು ಸುಮಾರು 6 ಅಡಿ ಉದ್ದವಿತ್ತು. ನಂತರ ಇದನ್ನು ಬಲೆಯಿಂದ ಬಿಡಿಸಿ ಕಾಡಿಗೆ ಬಿಡಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

