ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ. ಬೆಳಗ್ಗೆ ಜಮೀನಿಗೆ ಬಂದಿದ್ದ ರೈತರು ಬೃಹತ್ ಹೆಬ್ಬಾವು ಬಲೆಯಲ್ಲಿ ಸಿಲುಕಿದ್ದನ್ನು ಕಂಡು ಗಾಬರಿಗೊಂಡರು. ಈ ಹೆಬ್ಬಾವು ಸುಮಾರು 6 ಅಡಿ ಉದ್ದವಿತ್ತು. ನಂತರ ಇದನ್ನು ಬಲೆಯಿಂದ ಬಿಡಿಸಿ ಕಾಡಿಗೆ ಬಿಡಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

