ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ. ಬೆಳಗ್ಗೆ ಜಮೀನಿಗೆ ಬಂದಿದ್ದ ರೈತರು ಬೃಹತ್ ಹೆಬ್ಬಾವು ಬಲೆಯಲ್ಲಿ ಸಿಲುಕಿದ್ದನ್ನು ಕಂಡು ಗಾಬರಿಗೊಂಡರು. ಈ ಹೆಬ್ಬಾವು ಸುಮಾರು 6 ಅಡಿ ಉದ್ದವಿತ್ತು. ನಂತರ ಇದನ್ನು ಬಲೆಯಿಂದ ಬಿಡಿಸಿ ಕಾಡಿಗೆ ಬಿಡಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

