ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಚಾಪುರಂ ಮಂಡಲದ ಡೊಂಕೂರು ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಸಂಚಲನ ಮೂಡಿಸಿದೆ. ಈ ಗ್ರಾಮದ ಕೃಷಿಕರೊಬ್ಬರು ಕಾಡು ಹಂದಿಗಳಿಂದ ಜಮೀನನ್ನು ರಕ್ಷಿಸಲು ಬಲೆ ಹಾಕಿದ್ದರು. ಗುರುವಾರ ರಾತ್ರಿ ಈ ಬಲೆಯಲ್ಲಿ ಭಾರಿ ಗಾತ್ರದ ಹೆಬ್ಬಾವು ಸಿಕ್ಕಿಬಿದ್ದಿದೆ. ಬೆಳಗ್ಗೆ ಜಮೀನಿಗೆ ಬಂದಿದ್ದ ರೈತರು ಬೃಹತ್ ಹೆಬ್ಬಾವು ಬಲೆಯಲ್ಲಿ ಸಿಲುಕಿದ್ದನ್ನು ಕಂಡು ಗಾಬರಿಗೊಂಡರು. ಈ ಹೆಬ್ಬಾವು ಸುಮಾರು 6 ಅಡಿ ಉದ್ದವಿತ್ತು. ನಂತರ ಇದನ್ನು ಬಲೆಯಿಂದ ಬಿಡಿಸಿ ಕಾಡಿಗೆ ಬಿಡಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

