ಕಾಫಿತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆ; ಉರಗ ತಜ್ಞನ ಮೇಲೆ ದಾಳಿಗೆ ಮುಂದಾದ ಪೈಥಾನ್

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2023 | 7:38 PM

ಶೃಂಗೇರಿ ತಾಲೂಕಿನ ಕುಂತೂರು ಸಮೀಪದ ಕಾಫಿತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿಯಲಾಗಿದೆ. ಈ ವೇಳೆ ಉರಗ ತಜ್ಞನ ಮೇಲೆಯೇ ಹೆಬ್ಬಾವು ದಾಳಿಗೆ ಮುಂದಾಗಿದ್ದು, ಹೆಬ್ಬಾವು ಹಿಡಿಯಲು ಸ್ನೇಕ್ ಅರ್ಜುನ್ ಮತ್ತು ತಂಡ, ಹರಸಾಹಸ ಪಡುವಂತಾಗಿದೆ.

ಚಿಕ್ಕಮಗಳೂರು, ಡಿ.07: ಶೃಂಗೇರಿ(Sringeri)ತಾಲೂಕಿನ ಕುಂತೂರು ಸಮೀಪದ ಕಾಫಿತೋಟದಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವ(python)ನ್ನು ಸೆರೆ ಹಿಡಿಯಲಾಗಿದೆ. ಈ ವೇಳೆ ಉರಗ ತಜ್ಞನ ಮೇಲೆಯೇ ಹೆಬ್ಬಾವು ದಾಳಿಗೆ ಮುಂದಾಗಿದ್ದು, ಹೆಬ್ಬಾವು ಹಿಡಿಯಲು ಸ್ನೇಕ್ ಅರ್ಜುನ್ ಮತ್ತು ತಂಡ, ಹರಸಾಹಸ ಪಡುವಂತಾಗಿದೆ. ಬಳಿಕ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Dec 07, 2023 07:37 PM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More