ಉಳ್ಳಾಲದಲ್ಲಿ ವಿದ್ಯುತ್​​ ತಂತಿ ತಗುಲಿ ಹೆಬ್ಬಾವು ಸಾವು, ಆತ್ಮಹತ್ಯೆ ಎಂದ ನೆಟ್ಟಿಗರು

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವು ವಿದ್ಯುತ್​ ತಂತಿ ತಗುಲಿ ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

ಉಳ್ಳಾಲದಲ್ಲಿ ವಿದ್ಯುತ್​​ ತಂತಿ ತಗುಲಿ ಹೆಬ್ಬಾವು ಸಾವು, ಆತ್ಮಹತ್ಯೆ ಎಂದ ನೆಟ್ಟಿಗರು
| Updated By: ವಿವೇಕ ಬಿರಾದಾರ

Updated on:Jul 16, 2024 | 9:59 AM

ವಿದ್ಯುತ್​ ತಂತಿ ತಗುಲಿ ಆನೆಗಳು ಮೃತಪಟ್ಟ ಘಟನೆಗಳು ಸಂಭವಿಸಿವೆ. ಆದರೆ ಇದೀಗ ವಿದ್ಯುತ್​ ತಂತಿ ತಗುಲಿ ಹೆಬ್ಬಾವು (Python) ಸಾವಿಗೀಡಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವು ಬೀದಿ ಬದಿಯ ವಿದ್ಯುತ್ ಕಂಬ ಏರಿತ್ತು. ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜಿಟಿ ಜಿಟಿ ಮಳೆ, ಮಂಜು ಬೆಂಗಳೂರು ನಗರ ಕಂಡಿದ್ದು ಹೀಗೆ, ಇಲ್ಲಿದೆ ಫೋಟೋಸ್​

Published On - 9:54 am, Tue, 16 July 24

Follow us