AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಪ್ರಚಾರದ ವೇಳೆ ಒಂದೇ ಗುಟುಕಿನಲ್ಲಿ ಎಳನೀರು ಕುಡಿದ ಆರ್​.ಅಶೋಕ್​

ರಾಮನಗರ: ಪ್ರಚಾರದ ವೇಳೆ ಒಂದೇ ಗುಟುಕಿನಲ್ಲಿ ಎಳನೀರು ಕುಡಿದ ಆರ್​.ಅಶೋಕ್​

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 23, 2023 | 3:17 PM

Share

ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​.ಆಶೋಕ್​ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು.

ರಾಮನಗರ: ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​.ಆಶೋಕ್​ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು. ಇನ್ನು ಕನಕಪುರ ಕ್ಷೇತ್ರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರ ಭದ್ರಕೋಟೆಯಾಗಿದೆ. ಈ ಕೋಟೆಯನ್ನು ಛಿದ್ರ ಮಾಡಲು ಸಾಮ್ರಾಟ್​ ಅಶೋಕ್​ ಎಂಟ್ರಿಕೊಟ್ಟಿದ್ದು, ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

Published on: Apr 23, 2023 03:16 PM

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.