ರಾಮನಗರ: ಪ್ರಚಾರದ ವೇಳೆ ಒಂದೇ ಗುಟುಕಿನಲ್ಲಿ ಎಳನೀರು ಕುಡಿದ ಆರ್.ಅಶೋಕ್
ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್.ಆಶೋಕ್ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು.
ರಾಮನಗರ: ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್.ಆಶೋಕ್ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು. ಇನ್ನು ಕನಕಪುರ ಕ್ಷೇತ್ರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಭದ್ರಕೋಟೆಯಾಗಿದೆ. ಈ ಕೋಟೆಯನ್ನು ಛಿದ್ರ ಮಾಡಲು ಸಾಮ್ರಾಟ್ ಅಶೋಕ್ ಎಂಟ್ರಿಕೊಟ್ಟಿದ್ದು, ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.
Published on: Apr 23, 2023 03:16 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
