AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗಾಗಿ ಸೋಂಕಿತರು ರಸ್ತೆ ಮೇಲೆ ನಿಲ್ಲುವಂತೆ ಮಾಡುವುದಿಲ್ಲ: ಇದು‌ ಅಶೋಕ ಪ್ರತಿಜ್ಞೆ

[lazy-load-videos-and-sticky-control id=”gu2preBTXqQ”] ಬೆಂಗಳೂರು: ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆಗಾಗಿ ರಸ್ತೆಯಲ್ಲಿ ಕಾಯಬಾರದು. ತಕ್ಷಣವೇ ಚಿಕಿತ್ಸೆ ಸಿಗುವಂತಾಗಬೇಕು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಪ್ರತಿಜ್ಞೆ. ಅಷ್ಟೇ ಅಲ್ಲ ಈ ಸಂಬಂಧ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಬೆಂಗಳೂರಿನ ಕಾರ್ಪೋರೇಟರ್‌ಗಳಿಗೆ ಅವರು ಮನವಿ ಕೂಡಾ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಕೋರೊನಾ ಸಂಬಂಧ ನಡೆದ ಕಾರ್ಪೋರೇಟರ್‌ಗಳ ಸಭೆಯಲ್ಲಿ ಮಾತನಾಡಿದ ಆರ್‌ ಅಶೋಕ್‌, ಕೊರೊನಾ ಪಾಸಿಟಿವ್‌ ಅಂದಕೂಡಲೇ ಜನ ಭಯಭೀತರಾಗುತ್ತಿದ್ದಾರೆ. ಕೆಲವರು ಹಾರ್ಟ್​ ಅಟಾಕ್ ಆಗಿ ಸಾಯುತ್ತಿದ್ದಾರೆ. ಎಷ್ಟೋ ಜನ ಕೊರೊನಾ ಬಂದ […]

ಚಿಕಿತ್ಸೆಗಾಗಿ ಸೋಂಕಿತರು ರಸ್ತೆ ಮೇಲೆ ನಿಲ್ಲುವಂತೆ ಮಾಡುವುದಿಲ್ಲ: ಇದು‌ ಅಶೋಕ ಪ್ರತಿಜ್ಞೆ
Guru
| Edited By: |

Updated on:Jul 07, 2020 | 5:22 PM

Share

[lazy-load-videos-and-sticky-control id=”gu2preBTXqQ”]

ಬೆಂಗಳೂರು: ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆಗಾಗಿ ರಸ್ತೆಯಲ್ಲಿ ಕಾಯಬಾರದು. ತಕ್ಷಣವೇ ಚಿಕಿತ್ಸೆ ಸಿಗುವಂತಾಗಬೇಕು. ಇದು ಕಂದಾಯ ಸಚಿವ ಆರ್‌ ಅಶೋಕ್‌ ಅವರ ಪ್ರತಿಜ್ಞೆ. ಅಷ್ಟೇ ಅಲ್ಲ ಈ ಸಂಬಂಧ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಬೆಂಗಳೂರಿನ ಕಾರ್ಪೋರೇಟರ್‌ಗಳಿಗೆ ಅವರು ಮನವಿ ಕೂಡಾ ಮಾಡಿದ್ದಾರೆ.

ಬೆಂಗಳೂರಿನಲ್ಲಿಂದು ಕೋರೊನಾ ಸಂಬಂಧ ನಡೆದ ಕಾರ್ಪೋರೇಟರ್‌ಗಳ ಸಭೆಯಲ್ಲಿ ಮಾತನಾಡಿದ ಆರ್‌ ಅಶೋಕ್‌, ಕೊರೊನಾ ಪಾಸಿಟಿವ್‌ ಅಂದಕೂಡಲೇ ಜನ ಭಯಭೀತರಾಗುತ್ತಿದ್ದಾರೆ. ಕೆಲವರು ಹಾರ್ಟ್​ ಅಟಾಕ್ ಆಗಿ ಸಾಯುತ್ತಿದ್ದಾರೆ. ಎಷ್ಟೋ ಜನ ಕೊರೊನಾ ಬಂದ ಬಗ್ಗೆ ಹೇಳುತ್ತಿಲ್ಲ. ಕೆಲವರು ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ, ಊಟ ಸಿಗೋದಿಲ್ಲ ಅನ್ನೋ ಭಾವನೆಯಿಂದ ಆಸ್ಪತ್ರೆಗೆ ಬಾರದೆ ಹೆದರಿ ಓಡಿಹೋಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಹೀಗೆ ಭಯಭೀತರಾದವರಿಗೆ, ಓಡಿ ಹೋದವರಿಗೆ ಇದೂ ಕೂಡಾ ಸಾಮಾನ್ಯ ಕಾಯಿಲೆ, ಇದರ ಬಗ್ಗ ಭಯಬೇಡ ಅಂತಾ ಧೈರ್ಯ ತುಂಬಿ. ವಾರ್ಡ್‌ವಾರು ನೀಡಿರುವ 20 ಲಕ್ಷ ಮೆಡಿಕಲ್ ಫಂಡ್‌ನ್ನು ಸೀಲ್ ಡೌನ್ ಪ್ರದೇಶಗಳಲ್ಲಿ ಸದುಪಯೋಗವಾಗುವಂತೆ ಖರ್ಚು ಮಾಡಿ. ಇದರ ಜೊತೆಗೆ ಬೆಂಗಳೂರಿನ ಉತ್ತರ ಭಾಗ ಮತ್ತು ದಕ್ಷಿಣ ಭಾಗಗಳಲ್ಲಿ ಪ್ರತೇಕ ಕೋವಿಡ್‌ ಹೆರಿಗೆ ಆಸ್ಪತ್ರೆಗಳನ್ನು ಗುರುತಿಸಿ ಎಂದು ಕಾರ್ಪೋರೇಟರ್‌ಗಳಿಗೆ ಅವರು ಸೂಚಿಸಿದರು.

Published On - 5:17 pm, Mon, 6 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್