Raayan Raj Sarja: ‘ನನ್ನ ಮೊಮ್ಮಗ ಕೂಡ ಸೂಪರ್ ಸ್ಟಾರ್ ಆಗ್ತಾನೆ’; ರಾಯನ್ ಬಗ್ಗೆ ಭವಿಷ್ಯ ನುಡಿದ ಸುಂದರ್ ರಾಜ್
Sundar Raj | Meghana Raj: ಚಿರಂಜೀವಿ ಸರ್ಜಾ ಪುತ್ರ ರಾಯನ್ ರಾಜ್ ಸರ್ಜಾ ಬಗ್ಗೆ ಸುಂದರ್ ರಾಜ್ ಭವಿಷ್ಯ ನಡಿದಿದ್ದಾರೆ. ‘ನನ್ನ ಮೊಮ್ಮಗ ಸೂಪರ್ ಸ್ಟಾರ್’ ಆಗ್ತಾನೆ ಎಂದು ಅವರು ಹೇಳಿದ್ದಾರೆ.
ನಟ ಸುಂದರ್ ರಾಜ್ ಅವರದ್ದು ಕಲಾವಿದರ ಕುಟುಂಬ. ಅವರ ಪುತ್ರಿ ಮೇಘನಾ ರಾಜ್ (Meghana Raj) ಅವರು ಮದುವೆ ಆಗಿ ಸೇರಿರುವ ಸರ್ಜಾ ಕುಟುಂಬ ಕೂಡ ಚಿತ್ರರಂಗದಲ್ಲಿ ಸಕ್ರಿಯವಾಗಿದೆ. ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ದಂಪತಿಯ ಪುತ್ರ ರಾಯನ್ ರಾಜ್ ಸರ್ಜಾ (Raayan Raj Sarja) ಕೂಡ ಸೂಪರ್ ಸ್ಟಾರ್ ಆಗ್ತಾನೆ ಎಂದು ಸುಂದರ್ ರಾಜ್ (Sundar Raj) ಅವರು ಭವಿಷ್ಯ ನುಡಿದಿದ್ದಾರೆ. ಸುನಾಮಿ ಕಿಟ್ಟಿ ನಟನೆಯ ಹೊಸ ಸಿನಿಮಾದ ಟೀಸರ್ ಲಾಂಚ್ ವೇಳೆ ಅವರು ಈ ಮಾತುಗಳನ್ನು ಹಂಚಿಕೊಂಡರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಅಶೋಕ

ಹಿಮಾನಿ ಶವವನ್ನು ಸೂಟ್ಕೇಸ್ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ

ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
