Rachin Ravindra: ಬೆಂಗಳೂರಿನಲ್ಲಿರುವ ಅಜ್ಜಿ ಮನೆಗೆ ರಚಿನ್ ರವೀಂದ್ರ ಭೇಟಿ: ಮೊಮ್ಮಗನನ್ನು ಕಂಡು ಹಿರಿಯ ಜೀವ ಏನು ಮಾಡಿತು ನೋಡಿ

Rachin Ravindra: ಬೆಂಗಳೂರಿನಲ್ಲಿರುವ ಅಜ್ಜಿ ಮನೆಗೆ ರಚಿನ್ ರವೀಂದ್ರ ಭೇಟಿ: ಮೊಮ್ಮಗನನ್ನು ಕಂಡು ಹಿರಿಯ ಜೀವ ಏನು ಮಾಡಿತು ನೋಡಿ
|

Updated on: Nov 10, 2023 | 10:22 AM

Rachin Ravindra at Grand Mother House in Bengaluru: ನ್ಯೂಝಿಲೆಂಡ್​ಗೆ ಗುರುವಾರ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಿತ್ತು. ಇದಕ್ಕೂ ಮುನ್ನ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರ ಅಜ್ಜಿ ರಚಿನ್ ಅವರನ್ನು ಕೂರಿಸಿ ದೃಷ್ಟಿ ತೆಗೆದಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ನ್ಯೂಝಿಲೆಂಡ್ ತಂಡದ ಪರ ಆಡುತ್ತಿರುವ ರಚಿನ್ ರವೀಂದ್ರ (Rachin Ravindra) ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಇವರು ಮೂಲತಃ ಭಾರತದವರು, ಅದರಲ್ಲೂ ಕನ್ನಡಿಗರು ಎಂಬುದು ಹೆಮ್ಮೆಯ ವಿಷಯ. ಈ ಬಾರಿಯ ವಿಶ್ವಕಪ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆದು ಮಿಂಚಿತ್ತಿರುವ ರಚಿನ್ ಅವರ ಕುಟುಂಬ ಈಗಲೂ ಬೆಂಗಳೂರಿನಲ್ಲೇ ಇದೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ನ್ಯೂಝಿಲೆಂಡ್​ಗೆ ಗುರುವಾರ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಿತ್ತು. ಇದಕ್ಕೂ ಮುನ್ನ ರಚಿನ್ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರ ಅಜ್ಜಿ ರಚಿನ್ ಅವರನ್ನು ಕೂರಿಸಿ ದೃಷ್ಟಿ ತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ