Rachin Ravindra: ಬೆಂಗಳೂರಿನಲ್ಲಿರುವ ಅಜ್ಜಿ ಮನೆಗೆ ರಚಿನ್ ರವೀಂದ್ರ ಭೇಟಿ: ಮೊಮ್ಮಗನನ್ನು ಕಂಡು ಹಿರಿಯ ಜೀವ ಏನು ಮಾಡಿತು ನೋಡಿ

Rachin Ravindra at Grand Mother House in Bengaluru: ನ್ಯೂಝಿಲೆಂಡ್​ಗೆ ಗುರುವಾರ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಿತ್ತು. ಇದಕ್ಕೂ ಮುನ್ನ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರ ಅಜ್ಜಿ ರಚಿನ್ ಅವರನ್ನು ಕೂರಿಸಿ ದೃಷ್ಟಿ ತೆಗೆದಿದ್ದಾರೆ.

Rachin Ravindra: ಬೆಂಗಳೂರಿನಲ್ಲಿರುವ ಅಜ್ಜಿ ಮನೆಗೆ ರಚಿನ್ ರವೀಂದ್ರ ಭೇಟಿ: ಮೊಮ್ಮಗನನ್ನು ಕಂಡು ಹಿರಿಯ ಜೀವ ಏನು ಮಾಡಿತು ನೋಡಿ
|

Updated on: Nov 10, 2023 | 10:22 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ನ್ಯೂಝಿಲೆಂಡ್ ತಂಡದ ಪರ ಆಡುತ್ತಿರುವ ರಚಿನ್ ರವೀಂದ್ರ (Rachin Ravindra) ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಇವರು ಮೂಲತಃ ಭಾರತದವರು, ಅದರಲ್ಲೂ ಕನ್ನಡಿಗರು ಎಂಬುದು ಹೆಮ್ಮೆಯ ವಿಷಯ. ಈ ಬಾರಿಯ ವಿಶ್ವಕಪ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆದು ಮಿಂಚಿತ್ತಿರುವ ರಚಿನ್ ಅವರ ಕುಟುಂಬ ಈಗಲೂ ಬೆಂಗಳೂರಿನಲ್ಲೇ ಇದೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಝಿಲೆಂಡ್​​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. ನ್ಯೂಝಿಲೆಂಡ್​ಗೆ ಗುರುವಾರ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಿತ್ತು. ಇದಕ್ಕೂ ಮುನ್ನ ರಚಿನ್ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರ ಅಜ್ಜಿ ರಚಿನ್ ಅವರನ್ನು ಕೂರಿಸಿ ದೃಷ್ಟಿ ತೆಗೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ