ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆದರೆ ರಚಿತಾ ರಾಮ್ ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ.
ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ದೂರು ನೀಡಿದ್ದರು. ಆದರೆ ರಚಿತಾ ರಾಮ್ (Rachita Ram) ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು. ಯಾಕೆಂದರೆ ಸಿನಿಮಾ ರಂಗದಿಂದಲೇ ನೀವು ಹಣ, ಹೆಸರು ಗಳಿಸಿದ್ದೀರಿ. ವಾಣಿಜ್ಯ ಮಂಡಳಿಗಾದರೂ ಸ್ಪಂದಿಸಬೇಕು. ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ’ ಎಂದು ನರಸಿಂಹಲು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್ ಕಿಸ್ ಮಾಡಿದ ಯುವಕ

