ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್

ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
|

Updated on: Oct 24, 2024 | 11:38 AM

Bigg Boss Kannada season 11: ಸುದ್ದಿ ವಾಚಕಿ ರಾಧಾ ಹಿರೇಗೌಡರ್, ಬಿಗ್​ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಮನೆಯಲ್ಲಿ ರಾಜಕೀಯದ ಟಾಸ್ಕ್ ನಡೆಯುತ್ತಿದ್ದು, ಮನೆಯ ರಾಜಕೀಯ ಪಕ್ಷಗಳನ್ನು, ರಾಜಕಾರಣಿಗಳನ್ನು ವಿಮರ್ಶೆಗೆ ಒಳಪಡಿಸಿದ್ದಾರೆ.

ಬಿಗ್​ಬಾಸ್ ಮನೆಯಲ್ಲೀಗ ರಾಜಕೀಯ ಹವಾ ಎದ್ದಿದೆ. ಮನೆಯ ಸದಸ್ಯರನ್ನು ಎರಡು ರಾಜಕೀಯ ಪಕ್ಷಗಳನ್ನಾಗಿ ವಿಂಗಡಿಸಿ ರಾಜಕೀಯದ ಟಾಸ್ಕ್ ನೀಡಿದ್ದಾರೆ ಬಿಗ್​ಬಾಸ್. ಮನೆಯಲ್ಲಿ ಪಕ್ಷ ರಾಜಕೀಯದ ಹವಾ ಜೋರಾಗಿರುವ ಸಂದರ್ಭದಲ್ಲಿಯೇ ಮನೆಗೆ ಸುದ್ದಿ ವಾಚಕಿಯೊಬ್ಬರ ಎಂಟ್ರಿ ಆಗಿದೆ. ಕನ್ನಡದ ಬೇರೆ ಬೇರೆ ವಾಹಿನಿಗಳಲ್ಲಿ ಸುದ್ದಿ ವಾಚಕಿಯಾಗಿ ಜನಪ್ರಿಯತೆ ಗಳಿಸಿರುವ ರಾಧಾ ಹಿರೇಗೌಡರ್ ಅವರು ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಮನೆಯಲ್ಲಿರುವ ಎರಡು ರಾಜಕೀಯ ಪಕ್ಷಗಳ ಹಾಗೂ ರಾಜಕಾರಣಿಗಳ ನೇರಾ-ನೇರ ವಿಶ್ಲೇಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್