ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​

ಯಶ್​ ಜೊತೆ ಪುತ್ರ ಯಥರ್ವ್​ ಫೈಟ್​; ಮೂಗು ಕಚ್ಚಿದ ಮುದ್ದು ಕಂದನ ವಿಡಿಯೋ ವೈರಲ್​
| Updated By: ಮದನ್​ ಕುಮಾರ್​

Updated on:Aug 07, 2021 | 9:57 AM

ನಟಿ ರಾಧಿಕಾ ಪಂಡಿತ್​ ಅವರು ಹೊಸದೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಯಶ್​ ಜೊತೆ ಅವರ ಪುತ್ರ ಯಥರ್ವ್​ ಮುದ್ದಾಗಿ ಫೈಟ್​ ಮಾಡುತ್ತಿರುವ ಕ್ಷಣಗಳು ಈ ವಿಡಿಯೋದಲ್ಲಿ ಸೆರೆ ಆಗಿವೆ.

‘ಕೆಜಿಎಫ್: ಚಾಪ್ಟರ್​ 2’​ ನಟ ಯಶ್​ (Yash) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಶೂಟಿಂಗ್​ ಇಲ್ಲದಿದ್ದಾಗ ಅವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಮಕ್ಕಳಾದ ಯಥರ್ವ್ (Yatharv Yash)​ ಮತ್ತು ಆರ್ಯಾ (Ayra Yash) ಜೊತೆ ಆಟವಾಡುತ್ತಾ ಕಾಲ ಕಳೆಯುತ್ತಾರೆ. ಆ ಸುಂದರ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ನಟಿ ರಾಧಿಕಾ ಪಂಡಿತ್ (Radhika Pandit)​ ಅವರು ಸೋಶಿಯಲ್​ ಮೀಡಿಯಾ ಮೂಲಕ ಶೇರ್​ ಮಾಡಿಕೊಳ್ಳುತ್ತಾರೆ. ಅವುಗಳಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್​ ಸಿಗುತ್ತವೆ. ಈಗ ರಾಧಿಕಾ ಪಂಡಿತ್​ ಅವರು ಹೊಸದೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಯಶ್​ ಜೊತೆ ಅವರ ಪುತ್ರ ಯಥರ್ವ್​ ಮುದ್ದಾಗಿ ಫೈಟ್​ ಮಾಡುತ್ತಿರುವ ಕ್ಷಣಗಳು ಈ ವಿಡಿಯೋದಲ್ಲಿ ಸೆರೆ ಆಗಿವೆ.

ಯಶ್​ ನಟನೆಯ ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಚಿತ್ರ ರಿಲೀಸ್​ ಆಗಿ ಧೂಳೆಬ್ಬಿಸಬೇಕಿತ್ತು. ಆದರೆ ಲಾಕ್​ಡೌನ್​ ಕಾರಣದಿಂದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ. ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

Radhika Pandit: ಹೊಸ ಮನೆಯ ಟೆರೇಸ್​ನಿಂದ ಅಭಿಮಾನಿಗಳಿಗೆ ಹೆಲೋ​ ಹೇಳಿದ ರಾಧಿಕಾ ಪಂಡಿತ್​-ಆಯ್ರಾ ಯಶ್

ಯಶ್​-ರಾಧಿಕಾ ಪಂಡಿತ್​ ದಂಪತಿ ಮನೆ ಪ್ರವೇಶದ ಫೋಟೋಗಳು

Published On - 9:56 am, Sat, 7 August 21

Follow us
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ