AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ

Radhika Pandit: ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೀಗಿತ್ತು. ವಿಡಿಯೋ ನೋಡಿ...

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ
ರಾಧಿಕಾ ಪಂಡಿತ್
ಮಂಜುನಾಥ ಸಿ.
|

Updated on: May 11, 2023 | 8:34 AM

Share

ಯಶ್ (Yash) ಹಾಗೂ ರಾಧಿಕಾ ಪಂಡಿತ್ (Radhika Pandit) ಇಂದು ಬೇರೆ ಬೇರೆ ಬೂತ್​ಗಳಲ್ಲಿ ಮತದಾನ ಮಾಡಿದರು. ರಾಧಿಕಾ ಪಂಡಿತ್ ತಮ್ಮ ತಂದೆ ಹಾಗೂ ಕುಟುಂಬ ಸದಸ್ಯರೊಟ್ಟಿಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. ಮಾಧ್ಯಮಗಳೊಟ್ಟಿಗೆ ಮಾತನಾಡಿ ಮತದಾನದ ಅವಶ್ಯಕತೆ ಬಗ್ಗೆ ಹೇಳಿದರು. ಇದೇ ವೇಳೆ ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಮಾಧ್ಯಮಗಳಿಂದ ಪ್ರಶ್ನೆ ತೂರಿಬಂತು. ಪ್ರಶ್ನೆಗೆ ಜಾಣ ಉತ್ತರ ನೀಡಿದರು ನಟಿ ರಾಧಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!