AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ

Radhika Pandit: ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೀಗಿತ್ತು. ವಿಡಿಯೋ ನೋಡಿ...

Radhika Pandit: ಯಶ್ ಮುಂದಿನ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ರಾಧಿಕಾ ಪಂಡಿತ್ ಹೇಳಿದ್ದು ಹೀಗೆ
ರಾಧಿಕಾ ಪಂಡಿತ್
ಮಂಜುನಾಥ ಸಿ.
|

Updated on: May 11, 2023 | 8:34 AM

Share

ಯಶ್ (Yash) ಹಾಗೂ ರಾಧಿಕಾ ಪಂಡಿತ್ (Radhika Pandit) ಇಂದು ಬೇರೆ ಬೇರೆ ಬೂತ್​ಗಳಲ್ಲಿ ಮತದಾನ ಮಾಡಿದರು. ರಾಧಿಕಾ ಪಂಡಿತ್ ತಮ್ಮ ತಂದೆ ಹಾಗೂ ಕುಟುಂಬ ಸದಸ್ಯರೊಟ್ಟಿಗೆ ಆಗಮಿಸಿ ಮತದಾನದ ಹಕ್ಕು ಚಲಾಯಿಸಿದರು. ಮಾಧ್ಯಮಗಳೊಟ್ಟಿಗೆ ಮಾತನಾಡಿ ಮತದಾನದ ಅವಶ್ಯಕತೆ ಬಗ್ಗೆ ಹೇಳಿದರು. ಇದೇ ವೇಳೆ ಪತಿ ಯಶ್​ರ ಮುಂದಿನ ಸಿನಿಮಾ ಬಗ್ಗೆ ಮಾಧ್ಯಮಗಳಿಂದ ಪ್ರಶ್ನೆ ತೂರಿಬಂತು. ಪ್ರಶ್ನೆಗೆ ಜಾಣ ಉತ್ತರ ನೀಡಿದರು ನಟಿ ರಾಧಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು