AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು

ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

‘ಇದು ಮರಣೋತ್ತರ ಪ್ರಶಸ್ತಿ ಅಲ್ಲ’; ಪುನೀತ್​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ರಾಘಣ್ಣ ಮಾತು
TV9 Web
| Edited By: |

Updated on: Nov 01, 2022 | 9:34 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ  ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್​ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ‘ಅವನ ನೆನಪು ಇರುವವರೆಗೂ ಪ್ರಶಸ್ತಿ ಬದುಕಿರುತ್ತದೆ. ಹಾಗಾಗಿ ಇದು ಮರಣೋತ್ತರ ಅಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ ಅವರು ಹೇಳಿದ್ದಾರೆ.